ಕೊರೋನಾ ವಾರಿಯರ್ಸ್ ಆಗಿ ಫೀಲ್ಡಿಗಿಳಿದ ಉಡುಪಿ ಆಟೋ ಚಾಲಕರು

ಕೊರೋನಾ ವಾರಿಯರ್ಸ್ ಆಗಿ ಫೀಲ್ಡಿಗಿಳಿದ ಉಡುಪಿ ಆಟೋ ಚಾಲಕರು

Suvarna News   | Asianet News
Published : May 07, 2021, 04:17 PM IST

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಕೇವಲ ಡಾಕ್ಟರ್ಸ್, ಸಿಬ್ಬಂದಿಗಳು ಮಾತ್ರ ಕೊರೊನಾ ವಾರಿಯರ್ಸ್ ಆದರೆ ಸಾಕಾಗಲ್ಲ, ನಗರದ ಆಟೋ ಡ್ರೈವರ್ಸ್ ಕೂಡಾ ವಾರಿಯರ್ಸ್ ಆಗಿ ಸೇವೆ ಕೊಡಲು ಮುಂದೆ ಬಂದಿದ್ದಾರೆ.

ಉಡುಪಿ (ಮೇ. 07):  ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಕೇವಲ ಡಾಕ್ಟರ್ಸ್, ಸಿಬ್ಬಂದಿಗಳು ಮಾತ್ರ ಕೊರೊನಾ ವಾರಿಯರ್ಸ್ ಆದರೆ ಸಾಕಾಗಲ್ಲ, ನಗರದ ಆಟೋ ಡ್ರೈವರ್ಸ್ ಕೂಡಾ ವಾರಿಯರ್ಸ್ ಆಗಿ ಸೇವೆ ಕೊಡಲು ಮುಂದೆ ಬಂದಿದ್ದಾರೆ. ನಗರ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಗ್ರಾಮೀಣ ಭಾಗದಲ್ಲಿ ಕೊರೊನಾ ಸಂಬಂಧಿತ ಉಚಿತ ಸೇವೆ ನೀಡಲು ಮುಂದೆ ಬಂದಿದ್ದಾರೆ.  ಇವರು ಕರೆದಲ್ಲಿಗೆ ಹೋಗಿ ರೋಗಿಗಳ ಸಾಗಾಟ, ಮೃತರ ಮನೆಗಳಿಗೆ ಅಗತ್ಯ ವಸ್ತು ಪೂರೈಕೆ ಮಾಡಲಿದ್ದಾರೆ. ಈ ಬಗ್ಗೆ ಚಾಲಕರನ್ನು ಮಾತನಾಡಿಸಿದಾಗ ಅವರು ಹೇಳಿದ್ದೇನು..?
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!