ಕೊರೋನಾ ವಾರಿಯರ್ಸ್ ಆಗಿ ಫೀಲ್ಡಿಗಿಳಿದ ಉಡುಪಿ ಆಟೋ ಚಾಲಕರು

ಕೊರೋನಾ ವಾರಿಯರ್ಸ್ ಆಗಿ ಫೀಲ್ಡಿಗಿಳಿದ ಉಡುಪಿ ಆಟೋ ಚಾಲಕರು

Suvarna News   | Asianet News
Published : May 07, 2021, 04:17 PM IST

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಕೇವಲ ಡಾಕ್ಟರ್ಸ್, ಸಿಬ್ಬಂದಿಗಳು ಮಾತ್ರ ಕೊರೊನಾ ವಾರಿಯರ್ಸ್ ಆದರೆ ಸಾಕಾಗಲ್ಲ, ನಗರದ ಆಟೋ ಡ್ರೈವರ್ಸ್ ಕೂಡಾ ವಾರಿಯರ್ಸ್ ಆಗಿ ಸೇವೆ ಕೊಡಲು ಮುಂದೆ ಬಂದಿದ್ದಾರೆ.

ಉಡುಪಿ (ಮೇ. 07):  ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಕೇವಲ ಡಾಕ್ಟರ್ಸ್, ಸಿಬ್ಬಂದಿಗಳು ಮಾತ್ರ ಕೊರೊನಾ ವಾರಿಯರ್ಸ್ ಆದರೆ ಸಾಕಾಗಲ್ಲ, ನಗರದ ಆಟೋ ಡ್ರೈವರ್ಸ್ ಕೂಡಾ ವಾರಿಯರ್ಸ್ ಆಗಿ ಸೇವೆ ಕೊಡಲು ಮುಂದೆ ಬಂದಿದ್ದಾರೆ. ನಗರ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಗ್ರಾಮೀಣ ಭಾಗದಲ್ಲಿ ಕೊರೊನಾ ಸಂಬಂಧಿತ ಉಚಿತ ಸೇವೆ ನೀಡಲು ಮುಂದೆ ಬಂದಿದ್ದಾರೆ.  ಇವರು ಕರೆದಲ್ಲಿಗೆ ಹೋಗಿ ರೋಗಿಗಳ ಸಾಗಾಟ, ಮೃತರ ಮನೆಗಳಿಗೆ ಅಗತ್ಯ ವಸ್ತು ಪೂರೈಕೆ ಮಾಡಲಿದ್ದಾರೆ. ಈ ಬಗ್ಗೆ ಚಾಲಕರನ್ನು ಮಾತನಾಡಿಸಿದಾಗ ಅವರು ಹೇಳಿದ್ದೇನು..?
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?