ಕೊರೋನಾ ವಾರಿಯರ್ಸ್ ಆಗಿ ಫೀಲ್ಡಿಗಿಳಿದ ಉಡುಪಿ ಆಟೋ ಚಾಲಕರು

ಕೊರೋನಾ ವಾರಿಯರ್ಸ್ ಆಗಿ ಫೀಲ್ಡಿಗಿಳಿದ ಉಡುಪಿ ಆಟೋ ಚಾಲಕರು

Suvarna News   | Asianet News
Published : May 07, 2021, 04:17 PM IST

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಕೇವಲ ಡಾಕ್ಟರ್ಸ್, ಸಿಬ್ಬಂದಿಗಳು ಮಾತ್ರ ಕೊರೊನಾ ವಾರಿಯರ್ಸ್ ಆದರೆ ಸಾಕಾಗಲ್ಲ, ನಗರದ ಆಟೋ ಡ್ರೈವರ್ಸ್ ಕೂಡಾ ವಾರಿಯರ್ಸ್ ಆಗಿ ಸೇವೆ ಕೊಡಲು ಮುಂದೆ ಬಂದಿದ್ದಾರೆ.

ಉಡುಪಿ (ಮೇ. 07):  ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಕೇವಲ ಡಾಕ್ಟರ್ಸ್, ಸಿಬ್ಬಂದಿಗಳು ಮಾತ್ರ ಕೊರೊನಾ ವಾರಿಯರ್ಸ್ ಆದರೆ ಸಾಕಾಗಲ್ಲ, ನಗರದ ಆಟೋ ಡ್ರೈವರ್ಸ್ ಕೂಡಾ ವಾರಿಯರ್ಸ್ ಆಗಿ ಸೇವೆ ಕೊಡಲು ಮುಂದೆ ಬಂದಿದ್ದಾರೆ. ನಗರ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಗ್ರಾಮೀಣ ಭಾಗದಲ್ಲಿ ಕೊರೊನಾ ಸಂಬಂಧಿತ ಉಚಿತ ಸೇವೆ ನೀಡಲು ಮುಂದೆ ಬಂದಿದ್ದಾರೆ.  ಇವರು ಕರೆದಲ್ಲಿಗೆ ಹೋಗಿ ರೋಗಿಗಳ ಸಾಗಾಟ, ಮೃತರ ಮನೆಗಳಿಗೆ ಅಗತ್ಯ ವಸ್ತು ಪೂರೈಕೆ ಮಾಡಲಿದ್ದಾರೆ. ಈ ಬಗ್ಗೆ ಚಾಲಕರನ್ನು ಮಾತನಾಡಿಸಿದಾಗ ಅವರು ಹೇಳಿದ್ದೇನು..?
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!