ಉಡುಪಿ ಕಾಲೇಜು ವಿಡಿಯೋ ವಿವಾದ: ಸಣ್ಣ ಘಟನೆ, ರಾಜಕೀಯ ಬಣ್ಣ ಯಾಕೆ ಎಂದ ಗೃಹ ಸಚಿವ ಪರಮೇಶ್ವರ್‌

ಉಡುಪಿ ಕಾಲೇಜು ವಿಡಿಯೋ ವಿವಾದ: ಸಣ್ಣ ಘಟನೆ, ರಾಜಕೀಯ ಬಣ್ಣ ಯಾಕೆ ಎಂದ ಗೃಹ ಸಚಿವ ಪರಮೇಶ್ವರ್‌

Published : Jul 26, 2023, 06:05 PM ISTUpdated : Jul 26, 2023, 06:08 PM IST

ಉಡುಪಿ ಕಾಲೇಜು ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ವಿವಾದ ಸಣ್ಣ ಘಟನೆ, ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಯಾಕೆ ಎಂದು ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ.

ಉಡುಪಿ ಕಾಲೇಜು ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ವಿವಾದ ಸದ್ದು ಮಾಡುತ್ತಿದ್ದು, ವಿಡಿಯೋ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹ ವ್ಯಕ್ತವಾಗುತ್ತಿದೆ. ವಿಡಿಯೋ ಮಾಡಿದ್ದ ಮೂವರು ಮುಸ್ಲಿಂ ವಿದ್ಯಾರ್ತಿನಿಯರ ವಿರುದ್ಧ ಎಫ್‌ಐಆರ್‌ ಸಹ ದಾಖಲಾಗಿದೆ. ಆದರೆ, ಇದೊಂದು ಸಣ್ಣ ಘಟನೆ, ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಯಾಕೆ ಎಂದು ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ. ಪ್ರಿನ್ಸಿಪಾಲ್‌ ಇದ್ದಾರೆ, ಕಾಲೇಜು ಸಮಿತಿ ಕ್ರಮ ಕೈಗೊಳ್ಳಲಿದೆ ಎಂದೂ ಹೇಳಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more