ಉಡುಪಿ ಕಾಲೇಜು ವಿಡಿಯೋ ವಿವಾದ: ಸಣ್ಣ ಘಟನೆ, ರಾಜಕೀಯ ಬಣ್ಣ ಯಾಕೆ ಎಂದ ಗೃಹ ಸಚಿವ ಪರಮೇಶ್ವರ್‌

ಉಡುಪಿ ಕಾಲೇಜು ವಿಡಿಯೋ ವಿವಾದ: ಸಣ್ಣ ಘಟನೆ, ರಾಜಕೀಯ ಬಣ್ಣ ಯಾಕೆ ಎಂದ ಗೃಹ ಸಚಿವ ಪರಮೇಶ್ವರ್‌

Published : Jul 26, 2023, 06:05 PM ISTUpdated : Jul 26, 2023, 06:08 PM IST

ಉಡುಪಿ ಕಾಲೇಜು ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ವಿವಾದ ಸಣ್ಣ ಘಟನೆ, ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಯಾಕೆ ಎಂದು ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ.

ಉಡುಪಿ ಕಾಲೇಜು ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ವಿವಾದ ಸದ್ದು ಮಾಡುತ್ತಿದ್ದು, ವಿಡಿಯೋ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹ ವ್ಯಕ್ತವಾಗುತ್ತಿದೆ. ವಿಡಿಯೋ ಮಾಡಿದ್ದ ಮೂವರು ಮುಸ್ಲಿಂ ವಿದ್ಯಾರ್ತಿನಿಯರ ವಿರುದ್ಧ ಎಫ್‌ಐಆರ್‌ ಸಹ ದಾಖಲಾಗಿದೆ. ಆದರೆ, ಇದೊಂದು ಸಣ್ಣ ಘಟನೆ, ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಯಾಕೆ ಎಂದು ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ. ಪ್ರಿನ್ಸಿಪಾಲ್‌ ಇದ್ದಾರೆ, ಕಾಲೇಜು ಸಮಿತಿ ಕ್ರಮ ಕೈಗೊಳ್ಳಲಿದೆ ಎಂದೂ ಹೇಳಿದ್ದಾರೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more