Udupi Files: ಉಡುಪಿ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತ?

Udupi Files: ಉಡುಪಿ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತ?

Published : Jul 28, 2023, 12:52 PM IST

ಜು.18ಕ್ಕೆ ವಿಡಿಯೋ ವಿವಾದ ನಡೆಯುತ್ತೆ, ಆದರೆ, ಎಫ್‌ಐಆರ್‌ ಆಗಿದ್ದು ಜು.26ಕ್ಕೆ. ಜು.19 ರಂದು ವಿಡಿಯೋ ಮಾಡಿರುವ ವಿಷಯ ಪೊಲೀಸರಿಗೆ ಗೊತ್ತಿತ್ತು. ವಿಷಯ ಗೊತ್ತಿದ್ದೂ ಕೂಡ ವಿಡಿಯೋ ಮಾಡಿದ್ದರ ಬಗ್ಗೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಕೇವಲ ಕ್ರಮದ ಭರವಸೆ ನೀಡಿ ಪೊಲೀಸರು ಯಾಕೆ ಸೈಲೆಂಟ್‌ ಆದರೂ ಎಂಬ ಪ್ರಶ್ನೆಗಳು ಇದೀಗ ಉದ್ಭಿವಿಸಿವೆ. 

ಬೆಂಗಳೂರು(ಜು.28): ಉಡುಪಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಪ್ರಕರಣ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತಾ? ಅಂತ ಹೇಳಲಾಗುತ್ತಿದೆ. ಜು.18ಕ್ಕೆ ವಿಡಿಯೋ ವಿವಾದ ನಡೆಯುತ್ತೆ, ಆದರೆ, ಎಫ್‌ಐಆರ್‌ ಆಗಿದ್ದು ಜು.26ಕ್ಕೆ. ಜು.19 ರಂದು ವಿಡಿಯೋ ಮಾಡಿರುವ ವಿಷಯ ಪೊಲೀಸರಿಗೆ ಗೊತ್ತಿತ್ತು. ವಿಷಯ ಗೊತ್ತಿದ್ದೂ ಕೂಡ ವಿಡಿಯೋ ಮಾಡಿದ್ದರ ಬಗ್ಗೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಕೇವಲ ಕ್ರಮದ ಭರವಸೆ ನೀಡಿ ಪೊಲೀಸರು ಯಾಕೆ ಸೈಲೆಂಟ್‌ ಆದರೂ ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂಬುದು ಬಹಳ ದೊಡ್ಡ ಪ್ರಶ್ನೆಯಾಗಿದೆ. ಹಾಗಾದ್ರೆ ಪೊಲೀಸರ ನಿರ್ಲಕ್ಷ್ಯದಿಂದ ಈ ಘಟನೆ ಇಷ್ಟು ದೊಡ್ಡದಾಯ್ತಾ? ಎಂಬ ಪ್ರಶ್ನೆಗಳು ಎದ್ದಿವೆ. 

Udupi Files: ನೇತ್ರಾ ಕಾಲೇಜ್‌ ವಿದ್ಯಾರ್ಥಿನಿಯಿಂದ ಸ್ಫೋಟಕ ಆರೋಪ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more