Udupi Files: ಉಡುಪಿ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತ?

Udupi Files: ಉಡುಪಿ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತ?

Published : Jul 28, 2023, 12:52 PM IST

ಜು.18ಕ್ಕೆ ವಿಡಿಯೋ ವಿವಾದ ನಡೆಯುತ್ತೆ, ಆದರೆ, ಎಫ್‌ಐಆರ್‌ ಆಗಿದ್ದು ಜು.26ಕ್ಕೆ. ಜು.19 ರಂದು ವಿಡಿಯೋ ಮಾಡಿರುವ ವಿಷಯ ಪೊಲೀಸರಿಗೆ ಗೊತ್ತಿತ್ತು. ವಿಷಯ ಗೊತ್ತಿದ್ದೂ ಕೂಡ ವಿಡಿಯೋ ಮಾಡಿದ್ದರ ಬಗ್ಗೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಕೇವಲ ಕ್ರಮದ ಭರವಸೆ ನೀಡಿ ಪೊಲೀಸರು ಯಾಕೆ ಸೈಲೆಂಟ್‌ ಆದರೂ ಎಂಬ ಪ್ರಶ್ನೆಗಳು ಇದೀಗ ಉದ್ಭಿವಿಸಿವೆ. 

ಬೆಂಗಳೂರು(ಜು.28): ಉಡುಪಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಪ್ರಕರಣ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತಾ? ಅಂತ ಹೇಳಲಾಗುತ್ತಿದೆ. ಜು.18ಕ್ಕೆ ವಿಡಿಯೋ ವಿವಾದ ನಡೆಯುತ್ತೆ, ಆದರೆ, ಎಫ್‌ಐಆರ್‌ ಆಗಿದ್ದು ಜು.26ಕ್ಕೆ. ಜು.19 ರಂದು ವಿಡಿಯೋ ಮಾಡಿರುವ ವಿಷಯ ಪೊಲೀಸರಿಗೆ ಗೊತ್ತಿತ್ತು. ವಿಷಯ ಗೊತ್ತಿದ್ದೂ ಕೂಡ ವಿಡಿಯೋ ಮಾಡಿದ್ದರ ಬಗ್ಗೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಕೇವಲ ಕ್ರಮದ ಭರವಸೆ ನೀಡಿ ಪೊಲೀಸರು ಯಾಕೆ ಸೈಲೆಂಟ್‌ ಆದರೂ ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂಬುದು ಬಹಳ ದೊಡ್ಡ ಪ್ರಶ್ನೆಯಾಗಿದೆ. ಹಾಗಾದ್ರೆ ಪೊಲೀಸರ ನಿರ್ಲಕ್ಷ್ಯದಿಂದ ಈ ಘಟನೆ ಇಷ್ಟು ದೊಡ್ಡದಾಯ್ತಾ? ಎಂಬ ಪ್ರಶ್ನೆಗಳು ಎದ್ದಿವೆ. 

Udupi Files: ನೇತ್ರಾ ಕಾಲೇಜ್‌ ವಿದ್ಯಾರ್ಥಿನಿಯಿಂದ ಸ್ಫೋಟಕ ಆರೋಪ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more