Udupi Files: ಉಡುಪಿ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತ?

Udupi Files: ಉಡುಪಿ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತ?

Published : Jul 28, 2023, 12:52 PM IST

ಜು.18ಕ್ಕೆ ವಿಡಿಯೋ ವಿವಾದ ನಡೆಯುತ್ತೆ, ಆದರೆ, ಎಫ್‌ಐಆರ್‌ ಆಗಿದ್ದು ಜು.26ಕ್ಕೆ. ಜು.19 ರಂದು ವಿಡಿಯೋ ಮಾಡಿರುವ ವಿಷಯ ಪೊಲೀಸರಿಗೆ ಗೊತ್ತಿತ್ತು. ವಿಷಯ ಗೊತ್ತಿದ್ದೂ ಕೂಡ ವಿಡಿಯೋ ಮಾಡಿದ್ದರ ಬಗ್ಗೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಕೇವಲ ಕ್ರಮದ ಭರವಸೆ ನೀಡಿ ಪೊಲೀಸರು ಯಾಕೆ ಸೈಲೆಂಟ್‌ ಆದರೂ ಎಂಬ ಪ್ರಶ್ನೆಗಳು ಇದೀಗ ಉದ್ಭಿವಿಸಿವೆ. 

ಬೆಂಗಳೂರು(ಜು.28): ಉಡುಪಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಪ್ರಕರಣ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತಾ? ಅಂತ ಹೇಳಲಾಗುತ್ತಿದೆ. ಜು.18ಕ್ಕೆ ವಿಡಿಯೋ ವಿವಾದ ನಡೆಯುತ್ತೆ, ಆದರೆ, ಎಫ್‌ಐಆರ್‌ ಆಗಿದ್ದು ಜು.26ಕ್ಕೆ. ಜು.19 ರಂದು ವಿಡಿಯೋ ಮಾಡಿರುವ ವಿಷಯ ಪೊಲೀಸರಿಗೆ ಗೊತ್ತಿತ್ತು. ವಿಷಯ ಗೊತ್ತಿದ್ದೂ ಕೂಡ ವಿಡಿಯೋ ಮಾಡಿದ್ದರ ಬಗ್ಗೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಕೇವಲ ಕ್ರಮದ ಭರವಸೆ ನೀಡಿ ಪೊಲೀಸರು ಯಾಕೆ ಸೈಲೆಂಟ್‌ ಆದರೂ ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂಬುದು ಬಹಳ ದೊಡ್ಡ ಪ್ರಶ್ನೆಯಾಗಿದೆ. ಹಾಗಾದ್ರೆ ಪೊಲೀಸರ ನಿರ್ಲಕ್ಷ್ಯದಿಂದ ಈ ಘಟನೆ ಇಷ್ಟು ದೊಡ್ಡದಾಯ್ತಾ? ಎಂಬ ಪ್ರಶ್ನೆಗಳು ಎದ್ದಿವೆ. 

Udupi Files: ನೇತ್ರಾ ಕಾಲೇಜ್‌ ವಿದ್ಯಾರ್ಥಿನಿಯಿಂದ ಸ್ಫೋಟಕ ಆರೋಪ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more