Udupi Files: ಉಡುಪಿ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತ?

Udupi Files: ಉಡುಪಿ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತ?

Published : Jul 28, 2023, 12:52 PM IST

ಜು.18ಕ್ಕೆ ವಿಡಿಯೋ ವಿವಾದ ನಡೆಯುತ್ತೆ, ಆದರೆ, ಎಫ್‌ಐಆರ್‌ ಆಗಿದ್ದು ಜು.26ಕ್ಕೆ. ಜು.19 ರಂದು ವಿಡಿಯೋ ಮಾಡಿರುವ ವಿಷಯ ಪೊಲೀಸರಿಗೆ ಗೊತ್ತಿತ್ತು. ವಿಷಯ ಗೊತ್ತಿದ್ದೂ ಕೂಡ ವಿಡಿಯೋ ಮಾಡಿದ್ದರ ಬಗ್ಗೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಕೇವಲ ಕ್ರಮದ ಭರವಸೆ ನೀಡಿ ಪೊಲೀಸರು ಯಾಕೆ ಸೈಲೆಂಟ್‌ ಆದರೂ ಎಂಬ ಪ್ರಶ್ನೆಗಳು ಇದೀಗ ಉದ್ಭಿವಿಸಿವೆ. 

ಬೆಂಗಳೂರು(ಜು.28): ಉಡುಪಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಪ್ರಕರಣ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ದೊಡ್ಡದಾಯ್ತಾ? ಅಂತ ಹೇಳಲಾಗುತ್ತಿದೆ. ಜು.18ಕ್ಕೆ ವಿಡಿಯೋ ವಿವಾದ ನಡೆಯುತ್ತೆ, ಆದರೆ, ಎಫ್‌ಐಆರ್‌ ಆಗಿದ್ದು ಜು.26ಕ್ಕೆ. ಜು.19 ರಂದು ವಿಡಿಯೋ ಮಾಡಿರುವ ವಿಷಯ ಪೊಲೀಸರಿಗೆ ಗೊತ್ತಿತ್ತು. ವಿಷಯ ಗೊತ್ತಿದ್ದೂ ಕೂಡ ವಿಡಿಯೋ ಮಾಡಿದ್ದರ ಬಗ್ಗೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಕೇವಲ ಕ್ರಮದ ಭರವಸೆ ನೀಡಿ ಪೊಲೀಸರು ಯಾಕೆ ಸೈಲೆಂಟ್‌ ಆದರೂ ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂಬುದು ಬಹಳ ದೊಡ್ಡ ಪ್ರಶ್ನೆಯಾಗಿದೆ. ಹಾಗಾದ್ರೆ ಪೊಲೀಸರ ನಿರ್ಲಕ್ಷ್ಯದಿಂದ ಈ ಘಟನೆ ಇಷ್ಟು ದೊಡ್ಡದಾಯ್ತಾ? ಎಂಬ ಪ್ರಶ್ನೆಗಳು ಎದ್ದಿವೆ. 

Udupi Files: ನೇತ್ರಾ ಕಾಲೇಜ್‌ ವಿದ್ಯಾರ್ಥಿನಿಯಿಂದ ಸ್ಫೋಟಕ ಆರೋಪ..!

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more