ಉಡುಪಿ ಫೈಲ್ಸ್‌, 'ಮಕ್ಕಳಾಟ' ಎಂದ ಕಾಂಗ್ರೆಸ್‌, ಗೃಹ ಸಚಿವರಿಗೆ ಇದು 'ಸಣ್ಣ ಘಟನೆ'!

ಉಡುಪಿ ಫೈಲ್ಸ್‌, 'ಮಕ್ಕಳಾಟ' ಎಂದ ಕಾಂಗ್ರೆಸ್‌, ಗೃಹ ಸಚಿವರಿಗೆ ಇದು 'ಸಣ್ಣ ಘಟನೆ'!

Published : Jul 26, 2023, 11:29 PM IST


ಉಡುಪಿ ವಿಡಿಯೋ ವಿವಾದವನ್ನು ಕಾಂಗ್ರೆಸ್‌ ಪಕ್ಷ ತನ್ನ ಟ್ವೀಟ್‌ನಲ್ಲಿ ಮಕ್ಕಳಾಟ ಎಂದು ಕರೆದಿರುವುದು ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್‌ 'ಸಣ್ಣ ಘಟನೆ' ಎಂದು ಕರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
 

ಬೆಂಗಳೂರು (ಜು.26): ಉಡುಪಿ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಮುಸ್ಲಿಂ ವಿದ್ಯಾರ್ಥಿನಿಯರ ಹಿಂದೆ ಸಂಘಟನೆಗಳ ಪಾತ್ರವಿದೆಯೇ ಎನ್ನುವ ಅನುಮಾನ ಕಾಡಿದೆ. ಇದರ ನಡುವೆ ಬಿಜೆಪಿ ನಾಯಕರು ಸಾಲು ಸಾಲು ಆರೋಪ ಮಾಡಿದ್ದಾರೆ.

ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ವಿವಾದವನ್ನು ಸಣ್ಣ ಘಟನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಕರೆದಿರುವುದು ಕೂಡ ಆಕ್ರೋಶಕ್ಕೆ ಕಾರಣವಾಗಿದೆ. ಇದಲ್ಲದೆ ಕಾಂಗ್ರೆಸ್‌ ಪಕ್ಷ ತನ್ನ ಟ್ವಿಟರ್‌ನಲ್ಲಿ ಇದನ್ನು ವಿದ್ಯಾರ್ಥಿನಿಯರ ನಡುವಿನ ಮಕ್ಕಳಾಟ ಎಂದು ಕರೆದಿರುವುದಕ್ಕೆ ಜನತೆ ಕಿಡಿಕಾರಿದೆ.

'ದೇವಸ್ಥಾನದ ಎದುರಲ್ಲೇ ಹಿಂದುಗಳನ್ನ ನೇಣಿಗೆ ಹಾಕ್ತೇವೆ' ಕೇರಳ ಮುಸ್ಲಿಂ ಲೀಗ್‌ ಜಾಥಾದಲ್ಲಿ ಘೋಷಣೆ!

ಈ ನಡುವೆ ಭಾರೀ ಒತ್ತಡದ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದರೆ. ರಾಷ್ಟ್ರೀಯ ಮಹಿಳಾ ಆಯೋಗ ಕೂಡ ವಿವಾದಕ್ಕೆ ಎಂಟ್ರಿಯಾಗಿದೆ.  ಮಹಿಳಾ ಆಯೋಗದ ಸದಸ್ಯೆ ಖುಷ್ಭೂ ಸುಂದರ್‌ ಉಡುಪಿಗೆ ಭೇಟಿ ನೀಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more