ಉಡುಪಿ ಫೈಲ್ಸ್‌, 'ಮಕ್ಕಳಾಟ' ಎಂದ ಕಾಂಗ್ರೆಸ್‌, ಗೃಹ ಸಚಿವರಿಗೆ ಇದು 'ಸಣ್ಣ ಘಟನೆ'!

ಉಡುಪಿ ಫೈಲ್ಸ್‌, 'ಮಕ್ಕಳಾಟ' ಎಂದ ಕಾಂಗ್ರೆಸ್‌, ಗೃಹ ಸಚಿವರಿಗೆ ಇದು 'ಸಣ್ಣ ಘಟನೆ'!

Published : Jul 26, 2023, 11:29 PM IST


ಉಡುಪಿ ವಿಡಿಯೋ ವಿವಾದವನ್ನು ಕಾಂಗ್ರೆಸ್‌ ಪಕ್ಷ ತನ್ನ ಟ್ವೀಟ್‌ನಲ್ಲಿ ಮಕ್ಕಳಾಟ ಎಂದು ಕರೆದಿರುವುದು ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್‌ 'ಸಣ್ಣ ಘಟನೆ' ಎಂದು ಕರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
 

ಬೆಂಗಳೂರು (ಜು.26): ಉಡುಪಿ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಮುಸ್ಲಿಂ ವಿದ್ಯಾರ್ಥಿನಿಯರ ಹಿಂದೆ ಸಂಘಟನೆಗಳ ಪಾತ್ರವಿದೆಯೇ ಎನ್ನುವ ಅನುಮಾನ ಕಾಡಿದೆ. ಇದರ ನಡುವೆ ಬಿಜೆಪಿ ನಾಯಕರು ಸಾಲು ಸಾಲು ಆರೋಪ ಮಾಡಿದ್ದಾರೆ.

ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ವಿವಾದವನ್ನು ಸಣ್ಣ ಘಟನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಕರೆದಿರುವುದು ಕೂಡ ಆಕ್ರೋಶಕ್ಕೆ ಕಾರಣವಾಗಿದೆ. ಇದಲ್ಲದೆ ಕಾಂಗ್ರೆಸ್‌ ಪಕ್ಷ ತನ್ನ ಟ್ವಿಟರ್‌ನಲ್ಲಿ ಇದನ್ನು ವಿದ್ಯಾರ್ಥಿನಿಯರ ನಡುವಿನ ಮಕ್ಕಳಾಟ ಎಂದು ಕರೆದಿರುವುದಕ್ಕೆ ಜನತೆ ಕಿಡಿಕಾರಿದೆ.

'ದೇವಸ್ಥಾನದ ಎದುರಲ್ಲೇ ಹಿಂದುಗಳನ್ನ ನೇಣಿಗೆ ಹಾಕ್ತೇವೆ' ಕೇರಳ ಮುಸ್ಲಿಂ ಲೀಗ್‌ ಜಾಥಾದಲ್ಲಿ ಘೋಷಣೆ!

ಈ ನಡುವೆ ಭಾರೀ ಒತ್ತಡದ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದರೆ. ರಾಷ್ಟ್ರೀಯ ಮಹಿಳಾ ಆಯೋಗ ಕೂಡ ವಿವಾದಕ್ಕೆ ಎಂಟ್ರಿಯಾಗಿದೆ.  ಮಹಿಳಾ ಆಯೋಗದ ಸದಸ್ಯೆ ಖುಷ್ಭೂ ಸುಂದರ್‌ ಉಡುಪಿಗೆ ಭೇಟಿ ನೀಡಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more