ಉಡುಪಿ ಫೈಲ್ಸ್‌, 'ಮಕ್ಕಳಾಟ' ಎಂದ ಕಾಂಗ್ರೆಸ್‌, ಗೃಹ ಸಚಿವರಿಗೆ ಇದು 'ಸಣ್ಣ ಘಟನೆ'!

ಉಡುಪಿ ಫೈಲ್ಸ್‌, 'ಮಕ್ಕಳಾಟ' ಎಂದ ಕಾಂಗ್ರೆಸ್‌, ಗೃಹ ಸಚಿವರಿಗೆ ಇದು 'ಸಣ್ಣ ಘಟನೆ'!

Published : Jul 26, 2023, 11:29 PM IST


ಉಡುಪಿ ವಿಡಿಯೋ ವಿವಾದವನ್ನು ಕಾಂಗ್ರೆಸ್‌ ಪಕ್ಷ ತನ್ನ ಟ್ವೀಟ್‌ನಲ್ಲಿ ಮಕ್ಕಳಾಟ ಎಂದು ಕರೆದಿರುವುದು ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್‌ 'ಸಣ್ಣ ಘಟನೆ' ಎಂದು ಕರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
 

ಬೆಂಗಳೂರು (ಜು.26): ಉಡುಪಿ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಮುಸ್ಲಿಂ ವಿದ್ಯಾರ್ಥಿನಿಯರ ಹಿಂದೆ ಸಂಘಟನೆಗಳ ಪಾತ್ರವಿದೆಯೇ ಎನ್ನುವ ಅನುಮಾನ ಕಾಡಿದೆ. ಇದರ ನಡುವೆ ಬಿಜೆಪಿ ನಾಯಕರು ಸಾಲು ಸಾಲು ಆರೋಪ ಮಾಡಿದ್ದಾರೆ.

ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ವಿವಾದವನ್ನು ಸಣ್ಣ ಘಟನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಕರೆದಿರುವುದು ಕೂಡ ಆಕ್ರೋಶಕ್ಕೆ ಕಾರಣವಾಗಿದೆ. ಇದಲ್ಲದೆ ಕಾಂಗ್ರೆಸ್‌ ಪಕ್ಷ ತನ್ನ ಟ್ವಿಟರ್‌ನಲ್ಲಿ ಇದನ್ನು ವಿದ್ಯಾರ್ಥಿನಿಯರ ನಡುವಿನ ಮಕ್ಕಳಾಟ ಎಂದು ಕರೆದಿರುವುದಕ್ಕೆ ಜನತೆ ಕಿಡಿಕಾರಿದೆ.

'ದೇವಸ್ಥಾನದ ಎದುರಲ್ಲೇ ಹಿಂದುಗಳನ್ನ ನೇಣಿಗೆ ಹಾಕ್ತೇವೆ' ಕೇರಳ ಮುಸ್ಲಿಂ ಲೀಗ್‌ ಜಾಥಾದಲ್ಲಿ ಘೋಷಣೆ!

ಈ ನಡುವೆ ಭಾರೀ ಒತ್ತಡದ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದರೆ. ರಾಷ್ಟ್ರೀಯ ಮಹಿಳಾ ಆಯೋಗ ಕೂಡ ವಿವಾದಕ್ಕೆ ಎಂಟ್ರಿಯಾಗಿದೆ.  ಮಹಿಳಾ ಆಯೋಗದ ಸದಸ್ಯೆ ಖುಷ್ಭೂ ಸುಂದರ್‌ ಉಡುಪಿಗೆ ಭೇಟಿ ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more