Fact Check: ಲಸಿಕೆ ಪಡೆದ ಬಳಿಕ ದೇಹದಲ್ಲಿ ಕಾಂತೀಯ ಶಕ್ತಿ.? ಉಡುಪಿಯಲ್ಲೊಬ್ಬ ಮ್ಯಾಗ್ನೆಟಿಕ್ ಮ್ಯಾನ್..!

Fact Check: ಲಸಿಕೆ ಪಡೆದ ಬಳಿಕ ದೇಹದಲ್ಲಿ ಕಾಂತೀಯ ಶಕ್ತಿ.? ಉಡುಪಿಯಲ್ಲೊಬ್ಬ ಮ್ಯಾಗ್ನೆಟಿಕ್ ಮ್ಯಾನ್..!

Published : Jun 16, 2021, 04:00 PM ISTUpdated : Jun 16, 2021, 04:13 PM IST

- ಚಿನ್ನದ ಕೆಲಸಗಾರ ರಾಮದಾಸ್‌ ಶೇಟ್‌  ದೇಹದಲ್ಲಿ ಕಾಂತೀಯ ಶಕ್ತಿ!

- ದೇಹಕ್ಕೆ ನಾಣ್ಯ, ಚಮಚ ಇತ್ಯಾದಿ ಲೋಹದ ವಸ್ತುಗಳು ಅಂಟಿಕೊಳ್ಳುವ ವಿಡಿಯೋ 

- ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಉತ್ಪನ್ನವಾಗುವುದು ಸುಳ್ಳು: ಜಿಲ್ಲಾಧಿಕಾರಿ

-

ಉಡುಪಿ (ಜೂ. 16): ನಾಸಿಕ್‌ನ ವ್ಯಕ್ತಿಯೊಬ್ಬರು ತಾನು ಕೊರೋನಾ ಲಸಿಕೆ ತೆಗೆದುಕೊಂಡ ಮೇಲೆ ತನ್ನ ದೇಹಕ್ಕೆ ಕಬ್ಬಿಣದ ವಸ್ತುಗಳು ಅಂಟಿಕೊಳ್ಳುತ್ತಿವೆ ಎಂಬ ವಿಡಿಯೋವನ್ನು ನೋಡಿದ ರಾಮದಾಸ್‌ ಶೇಟ್‌ ಎಂಬುವವರು ಇತ್ತೀಚೆಗೆ ಲಸಿಕೆ ತೆಗೆದುಕೊಂಡಿದ್ದು, ಪರೀಕ್ಷೆಗೆಂದು ತನ್ನ ದೇಹಕ್ಕೆ ನಾಣ್ಯಗಳನ್ನು ಅಂಟಿಸಿದಾಗ ಅವು ಕಳಚಿಕೊಳ್ಳದೇ ಗಟ್ಟಿಯಾಗಿ ಹಿಡಿದುಕೊಂಡವು. ಇದನ್ನು ಅವರು ಮಾಧ್ಯಮಗಳ ಗಮನಕ್ಕೆ ತಂದಿದ್ದಾರೆ. 

ಈ ವಿಡಿಯೋ ವೈರಲ್‌ ಆಗುತಿದ್ದಂತೆ ಶೇಟ್‌ ಅವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗಿದೆ. ಆದರೆ ಅವರ ದೇಹದಲ್ಲಿ ಈ ಆಯಸ್ಕಾಂತಿಯ ಶಕ್ತಿ ಹೇಗೆ ಬಂತು ಎಂಬುದು ಪತ್ತೆಯಾಗಿಲ್ಲ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಹಾಗಾದರೆ ಲೋಹದ ವಸ್ತುಗಳು ಅಂಟಿಕೊಳ್ಳುತ್ತಿರೋದ್ಯಾಕೆ...? ಇಲ್ಲಿದೆ ವಿವರ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!