ಸಂತೋಷ್‌ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ FIR ದಾಖಲು

ಸಂತೋಷ್‌ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ FIR ದಾಖಲು

Published : Apr 13, 2022, 09:29 AM ISTUpdated : Apr 13, 2022, 02:16 PM IST

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ (Santosh Suicide Case) ಸಂಬಂಧಿಸಿದಂತೆ, ಸಚಿವ ಈಶ್ವರಪ್ಪ (KS Eshwarappa) ವಿರುದ್ಧ ಉಡುಪಿ (Udupi) ನಗರ ಠಾಣೆಯಲ್ಲಿ FIR ದಾಖಲಾಗಿದೆ. ಈಶ್ವರಪ್ಪ ಆಪ್ತರಾದ ಬಸವರಾಜ್ ಹಾಗೂ ರಮೇಶ್ ವಿರುದ್ಧವೂ FIR ದಾಖಲಾಗಿದೆ. 

ಬೆಂಗಳೂರು (ಏ. 13): ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ (Santosh Suicide Case) ಸಂಬಂಧಿಸಿದಂತೆ, ಸಚಿವ ಈಶ್ವರಪ್ಪ (KS Eshwarappa) ವಿರುದ್ಧ ಉಡುಪಿ (Udupi) ನಗರ ಠಾಣೆಯಲ್ಲಿ FIR ದಾಖಲಾಗಿದೆ. ಈಶ್ವರಪ್ಪ ಆಪ್ತರಾದ ಬಸವರಾಜ್ ಹಾಗೂ ರಮೇಶ್ ವಿರುದ್ಧವೂ FIR ದಾಖಲಾಗಿದೆ. 

ರಸ್ತೆ ಕಾಮಗಾರಿ ಹಣ ಬಿಡುಗಡೆ ಆಗಿಲ್ಲದ್ದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa) ಹೆಸರನ್ನು ಬರೆದಿಟ್ಟು ಬೆಳಗಾವಿ (Belagavi) ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಎಂಬವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರು ಈಶ್ವರಪ್ಪ ಪರ ನಿಂತಿದ್ದು, ಸಂತೋಷ್‌ ಆತ್ಮಹತ್ಯೆ ಏಕೆ ಮಾಡಿಕೊಂಡರು ಎಂಬುದು ತನಿಖೆಯಿಂದ ಪತ್ತೆಯಾಗಬೇಕಿದೆ. ತಮ್ಮ ವಿರುದ್ಧದ ಆರೋಪಗಳಿಗೆ ಈಗಾಗಲೇ ಈಶ್ವರಪ್ಪ ಅವರು ನ್ಯಾಯಾಲಯದಲ್ಲಿ ಮಾನನಷ್ಟಮೊಕದ್ದಮೆ ಹಾಕಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more