ಉಡುಪಿ ವಿಡಿಯೋಕಾಂಡ, ತನಿಖಾಧಿಕಾರಿಯ ಬದಲಿಸಿದ ಎಸ್‌ಪಿ!

ಉಡುಪಿ ವಿಡಿಯೋಕಾಂಡ, ತನಿಖಾಧಿಕಾರಿಯ ಬದಲಿಸಿದ ಎಸ್‌ಪಿ!

Published : Jul 29, 2023, 10:22 PM IST

ಉಡುಪಿ ವಿಡಿಯೋ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಉಡುಪಿ ಎಸ್‌ಪಿ ಅಕ್ಷಯ್‌ ಪ್ರಕರಣದಲ್ಲಿ ತನಿಖಾಧಿಕಾರಿಯನ್ನು ಬದಲಿಸಿದ್ದಾರೆ. ಕುಂದಾಪುರದ ಡಿವೈಎಸ್‌ಪಿ ಬೆಳ್ಳಿಯಪ್ಪ ಇನ್ನು ಈ ಪ್ರಕರಣದ ತನಿಖೆ ಮಾಡಲಿದ್ದಾರೆ.
 

ಬೆಂಗಳೂರು (ಜು.29): ಉಡುಪಿ ಕಾಲೇಜಿನ ವಾಶ್‌ರೂಮ್‌ನಲ್ಲಿ ವಿಡಿಯೋ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಹೊಸ ತನಿಖಾಧಿಕಾರಿಯನ್ನು ಉಡುಪಿ ಎಸ್‌ಪಿ ಅಕ್ಷಯ್‌ ಹಾಕೇ ಮಚ್ಚಿಂದ್ರ ನೇಮಿಸಿದ್ದಾರೆ. 

ಕುಂದಾಪುರದ ಡಿವೈಎಸ್‌ಪಿಯಾಗಿ ಕಾರ್ಯನಿವರ್ಹಿಸುತ್ತಿರುವ ಬೆಳ್ಳಿಯಪ್ಪ ಇದರ ವಿಚಾರಣೆ ನಡೆಸಲಿದ್ದಾರೆ ಎಂದು ಎಸ್‌ಪಿ ಅಕ್ಷಯ್‌ ಶನಿವಾರ ತಿಳಿಸಿದ್ದಾರೆ.

ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಬೇಡಿಕೆಯಂತೆ ಎಸ್‌ಪಿ ಮಂಜುನಾಥ್ ಗೌಡ ಅವರ ಸ್ಥಾನಕ್ಕೆ ಬೆಳ್ಳಿಯಪ್ಪ ಅವರನ್ನು ನೂತನ ತನಿಖಾಧಿಕಾರಿಯನ್ನಾಗಿ ನೇಮಿಸಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more