ಉಡುಪಿ ವಿಡಿಯೋಕಾಂಡ, ತನಿಖಾಧಿಕಾರಿಯ ಬದಲಿಸಿದ ಎಸ್‌ಪಿ!

ಉಡುಪಿ ವಿಡಿಯೋಕಾಂಡ, ತನಿಖಾಧಿಕಾರಿಯ ಬದಲಿಸಿದ ಎಸ್‌ಪಿ!

Published : Jul 29, 2023, 10:22 PM IST

ಉಡುಪಿ ವಿಡಿಯೋ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಉಡುಪಿ ಎಸ್‌ಪಿ ಅಕ್ಷಯ್‌ ಪ್ರಕರಣದಲ್ಲಿ ತನಿಖಾಧಿಕಾರಿಯನ್ನು ಬದಲಿಸಿದ್ದಾರೆ. ಕುಂದಾಪುರದ ಡಿವೈಎಸ್‌ಪಿ ಬೆಳ್ಳಿಯಪ್ಪ ಇನ್ನು ಈ ಪ್ರಕರಣದ ತನಿಖೆ ಮಾಡಲಿದ್ದಾರೆ.
 

ಬೆಂಗಳೂರು (ಜು.29): ಉಡುಪಿ ಕಾಲೇಜಿನ ವಾಶ್‌ರೂಮ್‌ನಲ್ಲಿ ವಿಡಿಯೋ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಹೊಸ ತನಿಖಾಧಿಕಾರಿಯನ್ನು ಉಡುಪಿ ಎಸ್‌ಪಿ ಅಕ್ಷಯ್‌ ಹಾಕೇ ಮಚ್ಚಿಂದ್ರ ನೇಮಿಸಿದ್ದಾರೆ. 

ಕುಂದಾಪುರದ ಡಿವೈಎಸ್‌ಪಿಯಾಗಿ ಕಾರ್ಯನಿವರ್ಹಿಸುತ್ತಿರುವ ಬೆಳ್ಳಿಯಪ್ಪ ಇದರ ವಿಚಾರಣೆ ನಡೆಸಲಿದ್ದಾರೆ ಎಂದು ಎಸ್‌ಪಿ ಅಕ್ಷಯ್‌ ಶನಿವಾರ ತಿಳಿಸಿದ್ದಾರೆ.

ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಬೇಡಿಕೆಯಂತೆ ಎಸ್‌ಪಿ ಮಂಜುನಾಥ್ ಗೌಡ ಅವರ ಸ್ಥಾನಕ್ಕೆ ಬೆಳ್ಳಿಯಪ್ಪ ಅವರನ್ನು ನೂತನ ತನಿಖಾಧಿಕಾರಿಯನ್ನಾಗಿ ನೇಮಿಸಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more