ಉಡುಪಿ ವಿಡಿಯೋಕಾಂಡ, ತನಿಖಾಧಿಕಾರಿಯ ಬದಲಿಸಿದ ಎಸ್‌ಪಿ!

ಉಡುಪಿ ವಿಡಿಯೋಕಾಂಡ, ತನಿಖಾಧಿಕಾರಿಯ ಬದಲಿಸಿದ ಎಸ್‌ಪಿ!

Published : Jul 29, 2023, 10:22 PM IST

ಉಡುಪಿ ವಿಡಿಯೋ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಉಡುಪಿ ಎಸ್‌ಪಿ ಅಕ್ಷಯ್‌ ಪ್ರಕರಣದಲ್ಲಿ ತನಿಖಾಧಿಕಾರಿಯನ್ನು ಬದಲಿಸಿದ್ದಾರೆ. ಕುಂದಾಪುರದ ಡಿವೈಎಸ್‌ಪಿ ಬೆಳ್ಳಿಯಪ್ಪ ಇನ್ನು ಈ ಪ್ರಕರಣದ ತನಿಖೆ ಮಾಡಲಿದ್ದಾರೆ.
 

ಬೆಂಗಳೂರು (ಜು.29): ಉಡುಪಿ ಕಾಲೇಜಿನ ವಾಶ್‌ರೂಮ್‌ನಲ್ಲಿ ವಿಡಿಯೋ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಹೊಸ ತನಿಖಾಧಿಕಾರಿಯನ್ನು ಉಡುಪಿ ಎಸ್‌ಪಿ ಅಕ್ಷಯ್‌ ಹಾಕೇ ಮಚ್ಚಿಂದ್ರ ನೇಮಿಸಿದ್ದಾರೆ. 

ಕುಂದಾಪುರದ ಡಿವೈಎಸ್‌ಪಿಯಾಗಿ ಕಾರ್ಯನಿವರ್ಹಿಸುತ್ತಿರುವ ಬೆಳ್ಳಿಯಪ್ಪ ಇದರ ವಿಚಾರಣೆ ನಡೆಸಲಿದ್ದಾರೆ ಎಂದು ಎಸ್‌ಪಿ ಅಕ್ಷಯ್‌ ಶನಿವಾರ ತಿಳಿಸಿದ್ದಾರೆ.

ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಬೇಡಿಕೆಯಂತೆ ಎಸ್‌ಪಿ ಮಂಜುನಾಥ್ ಗೌಡ ಅವರ ಸ್ಥಾನಕ್ಕೆ ಬೆಳ್ಳಿಯಪ್ಪ ಅವರನ್ನು ನೂತನ ತನಿಖಾಧಿಕಾರಿಯನ್ನಾಗಿ ನೇಮಿಸಿದರು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more