News Hour: ಸಿಎಂ ಸೊಸೆ-ಹೆಂಡ್ತಿ ಬಗ್ಗೆ ಮಾತಾಡಿದ್ರೆ ಕೇಸ್‌, ಉಡುಪಿ ಹೆಣ್ಮಕ್ಕಳಿಗೆ ನ್ಯಾಯ ಕ್ಲೋಸ್‌!

News Hour: ಸಿಎಂ ಸೊಸೆ-ಹೆಂಡ್ತಿ ಬಗ್ಗೆ ಮಾತಾಡಿದ್ರೆ ಕೇಸ್‌, ಉಡುಪಿ ಹೆಣ್ಮಕ್ಕಳಿಗೆ ನ್ಯಾಯ ಕ್ಲೋಸ್‌!

Published : Jul 28, 2023, 11:44 PM IST

ಉಡುಪಿ ಕೇಸ್‌ ವಿಚಾರದಲ್ಲಿ ಸರ್ಕಾರ ತನಿಖೆನೇ ಮಾಡೋದಿಲ್ಲವೇನು ಎನ್ನುವಷ್ಟು ಅನುಮಾನಗಳ ವ್ಯಕ್ತವಾಗಿದೆ. ಕಾರಣವೇನೆಂದರೆ, ಇಡೀ ಪ್ರಕರಣಕ್ಕೆ ಕಾರಣವಾದ ಮೂವರು ಹುಡುಗಿಯರು ಆರಾಮವಾಗಿ ತಿರುಗಾಡಿಕೊಂಡಿದ್ದರೆ, ಈ ವಿಚಾರದ ಬಗ್ಗೆ ಸರ್ಕಾರವನ್ನು ಟೀಕಿಸಿದವರ ಮೇಲೆ ಕೇಸ್‌ಗಳು ಬೀಳುತ್ತಿದೆ.

ಬೆಂಗಳೂರು (ಜು.28): ಉಡುಪಿ ಕಾಲೇಜಿನಲ್ಲಿ ವಿಡಿಯೋ ಮಾಡಿದ್ದಾರೆ ಎನ್ನಲಾದ ಆ ಮೂವರು ಹುಡುಗಿಯರಿಗೆ ವಿಚಾರಣೆಗೆ ಬನ್ನಿ ಎನ್ನುವ ಕನಿಷ್ಠ ನೋಟಿಸ್‌ಅನ್ನು ಕೂಡ ಪೊಲೀಸ್‌ ಇಲಾಖೆ, ಸಿಎಂ ಅವರ ಸೊಸೆ-ಹೆಂಡ್ತಿ ಬಗ್ಗೆ ಟ್ವೀಟ್‌ ಮಾಡಿದ್ದಾರೆ ಎನ್ನುವ ಕಾರಣಕ್ಕೆ ತನ್ನ ಪೊಲೀಸ್‌ ಅಧಿಕಾರಿಗಳನ್ನು ತುಮಕೂರಿಗೆ ಕಳಿಸಿ ಶಂಕುಂತಲಾ ಎನ್ನುವವರು ಬಂಧಿಸಿದ್ದಾರೆ.

ಇದಕ್ಕೂ ಮುನ್ನ ಇದೇ ಪ್ರಕರಣದ ಬಗ್ಗೆ ಟ್ವೀಟ್‌ ಮಾಡಿದ್ದ ರಶ್ಮಿ ಸಮಂತ್‌ ಎನ್ನುವ ಹುಡುಗಿಯ ಮನೆಗೆ ಇದೇ ಪೊಲೀಸರು ರಾತ್ರೋರಾತ್ರಿ ತೆರಳಿದ್ದರು. ಒಟ್ಟಾರೆ, ಇಡೀ ಪ್ರಕರಣ ಹೋಗುತ್ತಿರುವ ರೀತಿಯನ್ನು ನೋಡಿದರೆ ವಿಚಾರಣೆಯೇ ನಡೆಯದೇ ಕೇಸ್‌ ಕ್ಲೋಸ್‌ ಆಗುವ ಅನುಮಾನಗಳು ವ್ಯಕ್ತವಾಗಿದೆ.

'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

ಶುಕ್ರವಾರ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯ 6 ಮಂದಿ ಅಧಿಕಾರಿಗಳು ತುಮಕೂರಿಗೆ ತೆರಳಿ ಅಲ್ಲಿದ್ದ ಶಕುಂತಲಾ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಆದರೆ, ಇಡೀ ಉಡುಪಿ ಕೇಸ್‌ನಲ್ಲಿ ಆರೋಪಿ ಎಂದು ಹೇಳಲಾಗುತ್ತಿರುವ ಮೂವರು ವಿದ್ಯಾರ್ಥಿನಿಯರಿಗೆ ಒಂದು ನೋಟಿಸ್‌ ಕಳಿಸಿ ವಿಚಾರಣೆಗೆ ಬನ್ನಿ ಎಂದು ಹೇಳಲು ಇನ್ನೂ ಸಾಧ್ಯವಾಗಿಲ್ಲ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more