News Hour: ಸಿಎಂ ಸೊಸೆ-ಹೆಂಡ್ತಿ ಬಗ್ಗೆ ಮಾತಾಡಿದ್ರೆ ಕೇಸ್‌, ಉಡುಪಿ ಹೆಣ್ಮಕ್ಕಳಿಗೆ ನ್ಯಾಯ ಕ್ಲೋಸ್‌!

News Hour: ಸಿಎಂ ಸೊಸೆ-ಹೆಂಡ್ತಿ ಬಗ್ಗೆ ಮಾತಾಡಿದ್ರೆ ಕೇಸ್‌, ಉಡುಪಿ ಹೆಣ್ಮಕ್ಕಳಿಗೆ ನ್ಯಾಯ ಕ್ಲೋಸ್‌!

Published : Jul 28, 2023, 11:44 PM IST

ಉಡುಪಿ ಕೇಸ್‌ ವಿಚಾರದಲ್ಲಿ ಸರ್ಕಾರ ತನಿಖೆನೇ ಮಾಡೋದಿಲ್ಲವೇನು ಎನ್ನುವಷ್ಟು ಅನುಮಾನಗಳ ವ್ಯಕ್ತವಾಗಿದೆ. ಕಾರಣವೇನೆಂದರೆ, ಇಡೀ ಪ್ರಕರಣಕ್ಕೆ ಕಾರಣವಾದ ಮೂವರು ಹುಡುಗಿಯರು ಆರಾಮವಾಗಿ ತಿರುಗಾಡಿಕೊಂಡಿದ್ದರೆ, ಈ ವಿಚಾರದ ಬಗ್ಗೆ ಸರ್ಕಾರವನ್ನು ಟೀಕಿಸಿದವರ ಮೇಲೆ ಕೇಸ್‌ಗಳು ಬೀಳುತ್ತಿದೆ.

ಬೆಂಗಳೂರು (ಜು.28): ಉಡುಪಿ ಕಾಲೇಜಿನಲ್ಲಿ ವಿಡಿಯೋ ಮಾಡಿದ್ದಾರೆ ಎನ್ನಲಾದ ಆ ಮೂವರು ಹುಡುಗಿಯರಿಗೆ ವಿಚಾರಣೆಗೆ ಬನ್ನಿ ಎನ್ನುವ ಕನಿಷ್ಠ ನೋಟಿಸ್‌ಅನ್ನು ಕೂಡ ಪೊಲೀಸ್‌ ಇಲಾಖೆ, ಸಿಎಂ ಅವರ ಸೊಸೆ-ಹೆಂಡ್ತಿ ಬಗ್ಗೆ ಟ್ವೀಟ್‌ ಮಾಡಿದ್ದಾರೆ ಎನ್ನುವ ಕಾರಣಕ್ಕೆ ತನ್ನ ಪೊಲೀಸ್‌ ಅಧಿಕಾರಿಗಳನ್ನು ತುಮಕೂರಿಗೆ ಕಳಿಸಿ ಶಂಕುಂತಲಾ ಎನ್ನುವವರು ಬಂಧಿಸಿದ್ದಾರೆ.

ಇದಕ್ಕೂ ಮುನ್ನ ಇದೇ ಪ್ರಕರಣದ ಬಗ್ಗೆ ಟ್ವೀಟ್‌ ಮಾಡಿದ್ದ ರಶ್ಮಿ ಸಮಂತ್‌ ಎನ್ನುವ ಹುಡುಗಿಯ ಮನೆಗೆ ಇದೇ ಪೊಲೀಸರು ರಾತ್ರೋರಾತ್ರಿ ತೆರಳಿದ್ದರು. ಒಟ್ಟಾರೆ, ಇಡೀ ಪ್ರಕರಣ ಹೋಗುತ್ತಿರುವ ರೀತಿಯನ್ನು ನೋಡಿದರೆ ವಿಚಾರಣೆಯೇ ನಡೆಯದೇ ಕೇಸ್‌ ಕ್ಲೋಸ್‌ ಆಗುವ ಅನುಮಾನಗಳು ವ್ಯಕ್ತವಾಗಿದೆ.

'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

ಶುಕ್ರವಾರ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯ 6 ಮಂದಿ ಅಧಿಕಾರಿಗಳು ತುಮಕೂರಿಗೆ ತೆರಳಿ ಅಲ್ಲಿದ್ದ ಶಕುಂತಲಾ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಆದರೆ, ಇಡೀ ಉಡುಪಿ ಕೇಸ್‌ನಲ್ಲಿ ಆರೋಪಿ ಎಂದು ಹೇಳಲಾಗುತ್ತಿರುವ ಮೂವರು ವಿದ್ಯಾರ್ಥಿನಿಯರಿಗೆ ಒಂದು ನೋಟಿಸ್‌ ಕಳಿಸಿ ವಿಚಾರಣೆಗೆ ಬನ್ನಿ ಎಂದು ಹೇಳಲು ಇನ್ನೂ ಸಾಧ್ಯವಾಗಿಲ್ಲ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more