ಉಡುಪಿ ವಿಡಿಯೋಕಾಂಡ, 11 ದಿನಗಳ ಬಳಿಕ ಆರೋಪಿ ವಿದ್ಯಾರ್ಥಿನಿಯರ ವಿಚಾರಣೆ!

ಉಡುಪಿ ವಿಡಿಯೋಕಾಂಡ, 11 ದಿನಗಳ ಬಳಿಕ ಆರೋಪಿ ವಿದ್ಯಾರ್ಥಿನಿಯರ ವಿಚಾರಣೆ!

Published : Jul 29, 2023, 10:31 PM IST

ಉಡುಪಿಯ ಕಾಲೇಜಿನಲ್ಲಿ ಹಿಂದು ವಿದ್ಯಾರ್ಥಿಗಳ ವಿಡಿಯೋ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿಚಾರಣೆ ನಡೆಸಲಾಗಿದೆ. ಮಲ್ಪ ಪೊಲೀಸರು ಶುಕ್ರವಾರ ಇವರ ವಿಚಾರಣೆ ನಡೆಸಿದ್ದಾರೆ.
 

ಬೆಂಗಳೂರು (ಜು.29): ನೇತ್ರಜ್ಯೋತಿ ಕಾಲೇಜಿನಲ್ಲಿ ಹಿಂದು ವಿದ್ಯಾರ್ಥಿನಿಯರ ವಿಡಿಯೋ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಮಲ್ಪೆ ಪೊಲೀಸರು ವಿಚಾರಣೆ ಮಾಡಿದ್ದಾರೆ.

ಇದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಆಗಿದ್ದು, ಘಟನೆ ನಡೆದು 11 ದಿನಗಳ ಬಳಿಕ ಇದೇ ಮೊದಲ ಬಾರಿಗೆ ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದಾರೆ. 

ಉಡುಪಿ ವಿಡಿಯೋಕಾಂಡ, ತನಿಖಾಧಿಕಾರಿಯ ಬದಲಿಸಿದ ಎಸ್‌ಪಿ!

ಶುಕ್ರವಾರ ರಾತ್ರಿ ಅಜ್ಞಾತ ಸ್ಥಳದಲ್ಲಿ ಈ ಮೂವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿ ಮೂರು ದಿನಗಳಾದರೂ ವಿದ್ಯಾರ್ಥಿನಿಯರಿಗೆ ವಿಚಾರಣೆ ಹಾಜರಾಗುವಂತೆ ಕನಿಷ್ಠ ನೋಟಿಸ್‌ ಕೂಡ ನೀಡಲಾಗಿರಲಿಲ್ಲ ಎನ್ನುವ ಆರೋಪ ಪೊಲೀಸರ ಮೇಲೆ ಬಂದಿತ್ತು.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more