ಪೇಜಾವರ ಶ್ರೀಗಳ ರಾಮಮಂದಿರ ನಿರ್ಮಾಣ ಹೋರಾಟದ ಬಗ್ಗೆ ವಿಶ್ವ ಪ್ರಸನ್ನ ತೀರ್ಥರ ಮಾತಿದು

Aug 2, 2020, 2:50 PM IST

ಬೆಂಗಳೂರು (ಆ. 02): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಶುರುವಾಗಿದೆ. ರಾಮಮಂದಿರ ನಿರ್ಮಾಣ ಹೋರಾಟದಲ್ಲಿ ಪೇಜಾವರ ಶ್ರೀಗಳು ಪ್ರಮುಖ ಪಾತ್ರ ವಹಿಸಿದ್ದರು. ರಾಮಮಂದಿರ ನಿರ್ಮಾಣವಾಗಬೇಕೆಂಬುದು ಅವರ ಕನಸಾಗಿತ್ತು. ಆ ಕನಸು ನನಸಾಗುವ ಸಮಯ ಸನ್ನಿಹಿತವಾಗಿದೆ.  

ಆ. 5 ರಂದು ರಾಮಮಂದಿರದ ಭೂಮಿ ಪೂಜೆ ನಡೆಯಲಿದೆ. ಅದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾದು ಕುಳಿತಿದೆ. ಪೇಜಾವರ ಶ್ರೀಗಳ ರಾಮಮಂದಿರ ಹೋರಾಟ? ಅವರ ಕನಸುಗಳ ಬಗ್ಗೆ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ಕೇಳಿ!

ರಾಮ ಮಂದಿರ ಭೂಮಿಪೂಜೆಗೆ ಕ್ಷಣಗಣನೆ; ಅಯೋಧ್ಯೆಯಲ್ಲಿ ಸಕಲ ಸಿದ್ಧತೆ