News Hour: ಉಡುಪಿ ವಿಡಿಯೋಕಾಂಡ, ತನಿಖೆಯಂತೂ ಶುರುವಾಯ್ತು, ತಾರ್ಕಿಕ ಅಂತ್ಯ ಸಿಗುತ್ತಾ?

News Hour: ಉಡುಪಿ ವಿಡಿಯೋಕಾಂಡ, ತನಿಖೆಯಂತೂ ಶುರುವಾಯ್ತು, ತಾರ್ಕಿಕ ಅಂತ್ಯ ಸಿಗುತ್ತಾ?

Published : Jul 29, 2023, 11:35 PM IST

ಉಡುಪಿ ವಿಡಿಯೋಕಾಂಡದ ವಿಚಾರದಲ್ಲಿ ಶನಿವಾರ ಮೂರು ಪ್ರಮುಖ ಬೆಳವಣಿಗೆಗಳು ಆಗಿವೆ. ಅದರೊಂದಿಗೆ ತನಿಖೆ ಕೂಡ ಆರಂಭವಾಗಿದ್ದು, ಈಗ ಈ ತನಿಖೆ ತಾರ್ಕಿಕ ಅಂತ್ಯ ಕಾಣುತ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ.
 

ಬೆಂಗಳೂರು (ಜು.29): ಉಡುಪಿ ವಿಡಿಯೋಕಾಂಡದ ವಿಚಾರವಾಗಿ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲಿಯೇ ತನಿಖಾಧಿಕಾರಿಯನ್ನು ಎಸ್‌ಪಿ ಬದಲಿಸಿದ್ದಾರೆ. ಕುಂದಾಪುರದ ಡಿವೈಎಸ್‌ಪಿ ಬೆಳ್ಳಿಯಪ್ಪ ಇನ್ನು ತನಿಖೆ ನಡೆಸಲಿದ್ದು, ಇದರ ಬೆನ್ನಲ್ಲಿಯೇ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿಚಾರಣೆ ಅಜ್ಞಾತ ಸ್ಥಳದಲ್ಲಿ ನಡೆಸಲಾಗಿದೆ ಎನ್ನುವ ಮಾಹಿತಿಯೂ ಹೊರಬಿದ್ದಿದೆ.

ಇನ್ನು ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ತನಿಖಾ ಹಂತದಲ್ಲಿದ್ದು, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಟೀಕಿಸಿದ್ದಾರೆ. ಇನ್ನು ಸಚಿವ ಪ್ರಿಯಾಂಕ್‌ ಖರ್ಗೆ, ಬಿಜೆಪಿಯವರು ಯಾರನ್ನು ನಂಬುತ್ತಾರೆ ಅನ್ನೋದನ್ನು ಮೊದಲು ಡಿಸೈಡ್‌ ಮಾಡಬೇಕು ಎಂದಿದ್ದಾರೆ.

ಉಡುಪಿ ವಿಡಿಯೋಕಾಂಡ, 11 ದಿನಗಳ ಬಳಿಕ ಆರೋಪಿ ವಿದ್ಯಾರ್ಥಿನಿಯರ ವಿಚಾರಣೆ!

ತನಿಖೆ ಆರಂಭವಾಗಿರುವ ಬೆನ್ನಲ್ಲಿಯೇ ನೇತ್ರಜ್ಯೋತಿ ಕಾಲೇಜಿನ ಎಲ್ಲಾ ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಂತರದ ಹಂತವಾಗಿ ಕಾಲೇಜಿನ ಸನಿಹದ ಮೊಬೈಲ್‌ ಟವರ್‌ ಮೂಲಕ ಎಲ್ಲಾ ಕಾಲ್‌ ಡೀಟೇಲ್‌ಗಳನ್ನು ಪತ್ತೆ ಮಾಡುವ ಕೆಲಸವೂ ನಡೆಯಲಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more