Cabinet Reshuffle: ಸಭೆಗೆ ನಾವು ಯಾರನ್ನೂ ಆಹ್ವಾನಿಸಿಲ್ಲ, ಸಂಚಲನಕ್ಕೆ ಉತ್ತರ ಕೊಟ್ಟ ಕತ್ತಿ

Cabinet Reshuffle: ಸಭೆಗೆ ನಾವು ಯಾರನ್ನೂ ಆಹ್ವಾನಿಸಿಲ್ಲ, ಸಂಚಲನಕ್ಕೆ ಉತ್ತರ ಕೊಟ್ಟ ಕತ್ತಿ

Published : Jan 24, 2022, 05:29 PM IST

 ಸಚಿವ ಉಮೇಶ ಕತ್ತಿ (Umesh Katti) ಅವರ ಬೆಳಗಾವಿ ನಿವಾಸದಲ್ಲಿಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. 

ಬೆಂಗಳೂರು (ಜ. 24): ಸಚಿವ ಉಮೇಶ ಕತ್ತಿ (Umesh Katti) ಅವರ ಬೆಳಗಾವಿ ನಿವಾಸದಲ್ಲಿಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. ಮುಂಬರಲಿರುವ ಸಂಪುಟ ಸಭೆ ವಿಸ್ತರಣೆ, ನಿಗಮ-ಮಂಡಳಿ ರಚನೆ ಬಗ್ಗೆ ನಿರಂತರ 3 ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. 

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಶಾಸಕರಾದ ಪಿ.ರಾಜೀವ್‌, ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಅನಿಲ ಬೆನಕೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾತೇಂಶ ಕವಟಗಿಮಟ ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಸಂಸದೆ ಮಂಗಲ ಅಂಗಡಿ ಅವರಿಗೆ ಆಹ್ವಾನ ನೀಡಿದ್ದರೂ ಬಂದಿರಲಿಲ್ಲ ಎನ್ನಲಾಗಿದೆ.

'ನಾವು ಯಾರಿಗೂ ಆಹ್ವಾನ ನೀಡಿಲ್ಲ. ಸಭೆಗೆ ಬಂದವರು ದೊಡ್ಡವರಲ್ಲ, ಬರದೇ ಇದ್ದವರು ಸಣ್ಣವರಲ್ಲ. ಮುಂದಿನ ತಾ.ಪಂ, ಜಿ. ಪಂ ಚುನಾವಣೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಿದೆವು. ಕೆಲವರು ಬಂದರು, ಕೆಲವರು ಬಂದಿಲ್ಲ. ಯಾರು, ಯಾರನ್ನೂ ಹೊರಗಿಟ್ಟಿಲ್ಲ' ಎಂದು ಉಮೇಶ್ ಕತ್ತಿ ಸ್ಪಷ್ಟನೆ ನೀಡಿದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more