Cabinet Reshuffle: ಸಭೆಗೆ ನಾವು ಯಾರನ್ನೂ ಆಹ್ವಾನಿಸಿಲ್ಲ, ಸಂಚಲನಕ್ಕೆ ಉತ್ತರ ಕೊಟ್ಟ ಕತ್ತಿ

Cabinet Reshuffle: ಸಭೆಗೆ ನಾವು ಯಾರನ್ನೂ ಆಹ್ವಾನಿಸಿಲ್ಲ, ಸಂಚಲನಕ್ಕೆ ಉತ್ತರ ಕೊಟ್ಟ ಕತ್ತಿ

Published : Jan 24, 2022, 05:29 PM IST

 ಸಚಿವ ಉಮೇಶ ಕತ್ತಿ (Umesh Katti) ಅವರ ಬೆಳಗಾವಿ ನಿವಾಸದಲ್ಲಿಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. 

ಬೆಂಗಳೂರು (ಜ. 24): ಸಚಿವ ಉಮೇಶ ಕತ್ತಿ (Umesh Katti) ಅವರ ಬೆಳಗಾವಿ ನಿವಾಸದಲ್ಲಿಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. ಮುಂಬರಲಿರುವ ಸಂಪುಟ ಸಭೆ ವಿಸ್ತರಣೆ, ನಿಗಮ-ಮಂಡಳಿ ರಚನೆ ಬಗ್ಗೆ ನಿರಂತರ 3 ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. 

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಶಾಸಕರಾದ ಪಿ.ರಾಜೀವ್‌, ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಅನಿಲ ಬೆನಕೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾತೇಂಶ ಕವಟಗಿಮಟ ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಸಂಸದೆ ಮಂಗಲ ಅಂಗಡಿ ಅವರಿಗೆ ಆಹ್ವಾನ ನೀಡಿದ್ದರೂ ಬಂದಿರಲಿಲ್ಲ ಎನ್ನಲಾಗಿದೆ.

'ನಾವು ಯಾರಿಗೂ ಆಹ್ವಾನ ನೀಡಿಲ್ಲ. ಸಭೆಗೆ ಬಂದವರು ದೊಡ್ಡವರಲ್ಲ, ಬರದೇ ಇದ್ದವರು ಸಣ್ಣವರಲ್ಲ. ಮುಂದಿನ ತಾ.ಪಂ, ಜಿ. ಪಂ ಚುನಾವಣೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಿದೆವು. ಕೆಲವರು ಬಂದರು, ಕೆಲವರು ಬಂದಿಲ್ಲ. ಯಾರು, ಯಾರನ್ನೂ ಹೊರಗಿಟ್ಟಿಲ್ಲ' ಎಂದು ಉಮೇಶ್ ಕತ್ತಿ ಸ್ಪಷ್ಟನೆ ನೀಡಿದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more