ಬೆಂಗಳೂರು ರಣಮಳೆ ನಡುವೆ ಕುಸಿದ ಕಟ್ಟಡ, ಅವಶೇಷದಡಿ ಸಿಲುಕಿರುವ ಕಾರ್ಮಿಕರು!

ಬೆಂಗಳೂರು ರಣಮಳೆ ನಡುವೆ ಕುಸಿದ ಕಟ್ಟಡ, ಅವಶೇಷದಡಿ ಸಿಲುಕಿರುವ ಕಾರ್ಮಿಕರು!

Published : Oct 22, 2024, 11:20 PM IST

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಮಳೆಗೆ ನಗರದ ಹಲವು ಬಡಾವಣೆ ಮುಳುಗಡೆ, ಸಿಪಿ ಯೋಗೇಶ್ವರ್ ಮುಂದಿನ ಆಯ್ಕೆ ಏನು? ಚನ್ನಪಟ್ಟಣದ ಲೆಕ್ಕಾಚಾರ ಉಲ್ಟಾ, ವಿಮ್ಸ್ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಸ್ಕ್ಯಾನಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡು ಭಾರಿ ಅವಘಡ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದ 14 ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ಬಿಹಾರ ಮೂಲದ ಓರ್ವ ಕಾರ್ಮಿ ಮೃತಪಟ್ಟಿದ್ದರೆ, ಇನ್ನು 16 ಮಂದಿ ಅವಶೇಷದಡಿ ಸಿಲುಕಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ವೆಚ್ಚ ಸರ್ಕಾರ ಭರಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಇನ್ನು ಮೃತ ಕಾರ್ಮಿಕನ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿದೆ ಎಂದು ಭರವಸೆ ನೀಡಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more