ರಾಕ್ಷಸರನ್ನು ಬೆಳೆಸಿದ್ರೆ ಏನಾಗುತ್ತದೆ ಎನ್ನುವುದಕ್ಕೆ ಅಫ್ಘಾನಿಸ್ತಾನ ಉದಾಹರಣೆ: ಶೋಭಾ ಕರಂದ್ಲಾಜೆ

ರಾಕ್ಷಸರನ್ನು ಬೆಳೆಸಿದ್ರೆ ಏನಾಗುತ್ತದೆ ಎನ್ನುವುದಕ್ಕೆ ಅಫ್ಘಾನಿಸ್ತಾನ ಉದಾಹರಣೆ: ಶೋಭಾ ಕರಂದ್ಲಾಜೆ

Published : Aug 17, 2021, 06:13 PM IST

'ರಾಕ್ಷಸರನ್ನು ಬೆಳೆಸಿದ್ರೆ ಏನಾಗುತ್ತದೆ ಎನ್ನುವುದಕ್ಕೆ ಅಫ್ಘಾನಿಸ್ತಾನದ ಈಗಿನ ಪರಿಸ್ಥಿತಿಯೇ ಉದಾಹರಣೆ. ಭಯೋತ್ಪಾದಕರು, ರಾಕ್ಷಸರಿಂದ ಉಳಿಗಾಲವಿಲ್ಲ:  ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು (ಆ. 17):  'ರಾಕ್ಷಸರನ್ನು ಬೆಳೆಸಿದ್ರೆ ಏನಾಗುತ್ತದೆ ಎನ್ನುವುದಕ್ಕೆ ಅಫ್ಘಾನಿಸ್ತಾನದ ಈಗಿನ ಪರಿಸ್ಥಿತಿಯೇ ಉದಾಹರಣೆ. ಯಾವ್ಯಾವ ಕಾಲದಲ್ಲಿ ಯಾವ್ಯಾವ ಸರ್ಕಾರಗಳು ರಾಕ್ಷಸರನ್ನು ಬೆಳೆಸಿದ್ರೆ ಅನಾಹುತಗಳಾಗುತ್ತವೆ ಎನ್ನುವುದಕ್ಕೆ ಪಂಜಾಬ್ ಒಂದು ಕಾಲದಲ್ಲಿ ಉದಾಹರಣೆಯಾಗಿತ್ತು. ಈಗ ಸರ್ಕಾರ ಎಚ್ಚೆತ್ತುಕೊಂಡಿದೆ. ಭಯೋತ್ಪಾದಕರು, ರಾಕ್ಷಸರಿಂದ ಉಳಿಗಾಲವಿಲ್ಲ. ಅಫ್ಘಾನ್‌ನ ಸ್ಥಿತಿ ಯಾವ ದೇಶಕ್ಕೂ ಬರಬಾರದು' ಎಂದು ಮೈಸೂರಿನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?