ರಾಕ್ಷಸರನ್ನು ಬೆಳೆಸಿದ್ರೆ ಏನಾಗುತ್ತದೆ ಎನ್ನುವುದಕ್ಕೆ ಅಫ್ಘಾನಿಸ್ತಾನ ಉದಾಹರಣೆ: ಶೋಭಾ ಕರಂದ್ಲಾಜೆ

ರಾಕ್ಷಸರನ್ನು ಬೆಳೆಸಿದ್ರೆ ಏನಾಗುತ್ತದೆ ಎನ್ನುವುದಕ್ಕೆ ಅಫ್ಘಾನಿಸ್ತಾನ ಉದಾಹರಣೆ: ಶೋಭಾ ಕರಂದ್ಲಾಜೆ

Published : Aug 17, 2021, 06:13 PM IST

'ರಾಕ್ಷಸರನ್ನು ಬೆಳೆಸಿದ್ರೆ ಏನಾಗುತ್ತದೆ ಎನ್ನುವುದಕ್ಕೆ ಅಫ್ಘಾನಿಸ್ತಾನದ ಈಗಿನ ಪರಿಸ್ಥಿತಿಯೇ ಉದಾಹರಣೆ. ಭಯೋತ್ಪಾದಕರು, ರಾಕ್ಷಸರಿಂದ ಉಳಿಗಾಲವಿಲ್ಲ:  ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು (ಆ. 17):  'ರಾಕ್ಷಸರನ್ನು ಬೆಳೆಸಿದ್ರೆ ಏನಾಗುತ್ತದೆ ಎನ್ನುವುದಕ್ಕೆ ಅಫ್ಘಾನಿಸ್ತಾನದ ಈಗಿನ ಪರಿಸ್ಥಿತಿಯೇ ಉದಾಹರಣೆ. ಯಾವ್ಯಾವ ಕಾಲದಲ್ಲಿ ಯಾವ್ಯಾವ ಸರ್ಕಾರಗಳು ರಾಕ್ಷಸರನ್ನು ಬೆಳೆಸಿದ್ರೆ ಅನಾಹುತಗಳಾಗುತ್ತವೆ ಎನ್ನುವುದಕ್ಕೆ ಪಂಜಾಬ್ ಒಂದು ಕಾಲದಲ್ಲಿ ಉದಾಹರಣೆಯಾಗಿತ್ತು. ಈಗ ಸರ್ಕಾರ ಎಚ್ಚೆತ್ತುಕೊಂಡಿದೆ. ಭಯೋತ್ಪಾದಕರು, ರಾಕ್ಷಸರಿಂದ ಉಳಿಗಾಲವಿಲ್ಲ. ಅಫ್ಘಾನ್‌ನ ಸ್ಥಿತಿ ಯಾವ ದೇಶಕ್ಕೂ ಬರಬಾರದು' ಎಂದು ಮೈಸೂರಿನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!