ಕರ್ನಾಟಕಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌: ಬೇಕಾಬಿಟ್ಟಿ ತಿರುಗಾಡೋ ಹಾಗಿಲ್ಲ

ಕರ್ನಾಟಕಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌: ಬೇಕಾಬಿಟ್ಟಿ ತಿರುಗಾಡೋ ಹಾಗಿಲ್ಲ

Suvarna News   | Asianet News
Published : Sep 23, 2021, 10:05 AM ISTUpdated : Sep 23, 2021, 10:16 AM IST

*  ಅಕ್ಟೋಬರ್‌ ಅಂತ್ಯದವರೆಗೂ ಕಠಿಣ ರೂಲ್ಸ್‌ ಜಾರಿಗೆ ನಿರ್ದೇಶನ
*  ಮುಂದಿನ ತಿಂಗಳಲ್ಲಿ ಸಾಲು ಸಾಲು ಹಬ್ಬ
*  ಕೋವಿಡ್‌ ಸೋಂಕು ಉಲ್ಬಣವಾಗುವ ಸಾಧ್ಯತೆ 
 

ಬೆಂಗಳೂರು(ಸೆ.23): ರಾಜ್ಯಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌ ಅಂತ ಕೇಂದ್ರ ಸರ್ಕಾರ ಎಚ್ಚರಿಕೆಯನ್ನ ನೀಡಿದೆ. ಹೌದು, ಕೊರೋನಾ ಕಡಿಮೆಯಾಗಿದೆ ಅಂತ ಬೇಕಾಬಿಟ್ಟಿ ತಿರುಗಾಡಬೇಡಿ. ಮುಂದಿನ ತಿಂಗಳು ಸಾಲು ಸಾಲು ಹಬ್ಬಗಳು ಇರುವ ಹಿನ್ನೆಲೆಯಲ್ಲಿ ಕೋವಿಡ್‌ ಸೋಂಕು ಉಲ್ಬಣವಾಗುವ ಸಾಧ್ಯತೆ ಇದೆ. ಹೀಗಾಗಿ ಕೊರೋನಾ ಮೂರನೇ ಅಲೆಯ ಬಗ್ಗೆ ಈಗಲೇ ರಾಜ್ಯಕ್ಕೆ ಕೇಂದ್ರ ಎಚ್ಚರಿಕೆಯನ್ನ ನೀಡಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಪದೇ ಪದೆ ಎಚ್ಚರಿಕೆಯನ್ನ ರವಾನಿಸತ್ತಿದೆ. ಅಕ್ಟೋಬರ್‌ ಅಂತ್ಯದವರೆಗೂ ಕಠಿಣ ರೂಲ್ಸ್‌ಗಳನ್ನ ಜಾರಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. 

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!