ಕರ್ನಾಟಕಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌: ಬೇಕಾಬಿಟ್ಟಿ ತಿರುಗಾಡೋ ಹಾಗಿಲ್ಲ

ಕರ್ನಾಟಕಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌: ಬೇಕಾಬಿಟ್ಟಿ ತಿರುಗಾಡೋ ಹಾಗಿಲ್ಲ

Suvarna News   | Asianet News
Published : Sep 23, 2021, 10:05 AM ISTUpdated : Sep 23, 2021, 10:16 AM IST

*  ಅಕ್ಟೋಬರ್‌ ಅಂತ್ಯದವರೆಗೂ ಕಠಿಣ ರೂಲ್ಸ್‌ ಜಾರಿಗೆ ನಿರ್ದೇಶನ
*  ಮುಂದಿನ ತಿಂಗಳಲ್ಲಿ ಸಾಲು ಸಾಲು ಹಬ್ಬ
*  ಕೋವಿಡ್‌ ಸೋಂಕು ಉಲ್ಬಣವಾಗುವ ಸಾಧ್ಯತೆ 
 

ಬೆಂಗಳೂರು(ಸೆ.23): ರಾಜ್ಯಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌ ಅಂತ ಕೇಂದ್ರ ಸರ್ಕಾರ ಎಚ್ಚರಿಕೆಯನ್ನ ನೀಡಿದೆ. ಹೌದು, ಕೊರೋನಾ ಕಡಿಮೆಯಾಗಿದೆ ಅಂತ ಬೇಕಾಬಿಟ್ಟಿ ತಿರುಗಾಡಬೇಡಿ. ಮುಂದಿನ ತಿಂಗಳು ಸಾಲು ಸಾಲು ಹಬ್ಬಗಳು ಇರುವ ಹಿನ್ನೆಲೆಯಲ್ಲಿ ಕೋವಿಡ್‌ ಸೋಂಕು ಉಲ್ಬಣವಾಗುವ ಸಾಧ್ಯತೆ ಇದೆ. ಹೀಗಾಗಿ ಕೊರೋನಾ ಮೂರನೇ ಅಲೆಯ ಬಗ್ಗೆ ಈಗಲೇ ರಾಜ್ಯಕ್ಕೆ ಕೇಂದ್ರ ಎಚ್ಚರಿಕೆಯನ್ನ ನೀಡಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಪದೇ ಪದೆ ಎಚ್ಚರಿಕೆಯನ್ನ ರವಾನಿಸತ್ತಿದೆ. ಅಕ್ಟೋಬರ್‌ ಅಂತ್ಯದವರೆಗೂ ಕಠಿಣ ರೂಲ್ಸ್‌ಗಳನ್ನ ಜಾರಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. 

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!