ಕರ್ನಾಟಕಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌: ಬೇಕಾಬಿಟ್ಟಿ ತಿರುಗಾಡೋ ಹಾಗಿಲ್ಲ

ಕರ್ನಾಟಕಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌: ಬೇಕಾಬಿಟ್ಟಿ ತಿರುಗಾಡೋ ಹಾಗಿಲ್ಲ

Suvarna News   | Asianet News
Published : Sep 23, 2021, 10:05 AM ISTUpdated : Sep 23, 2021, 10:16 AM IST

*  ಅಕ್ಟೋಬರ್‌ ಅಂತ್ಯದವರೆಗೂ ಕಠಿಣ ರೂಲ್ಸ್‌ ಜಾರಿಗೆ ನಿರ್ದೇಶನ
*  ಮುಂದಿನ ತಿಂಗಳಲ್ಲಿ ಸಾಲು ಸಾಲು ಹಬ್ಬ
*  ಕೋವಿಡ್‌ ಸೋಂಕು ಉಲ್ಬಣವಾಗುವ ಸಾಧ್ಯತೆ 
 

ಬೆಂಗಳೂರು(ಸೆ.23): ರಾಜ್ಯಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌ ಅಂತ ಕೇಂದ್ರ ಸರ್ಕಾರ ಎಚ್ಚರಿಕೆಯನ್ನ ನೀಡಿದೆ. ಹೌದು, ಕೊರೋನಾ ಕಡಿಮೆಯಾಗಿದೆ ಅಂತ ಬೇಕಾಬಿಟ್ಟಿ ತಿರುಗಾಡಬೇಡಿ. ಮುಂದಿನ ತಿಂಗಳು ಸಾಲು ಸಾಲು ಹಬ್ಬಗಳು ಇರುವ ಹಿನ್ನೆಲೆಯಲ್ಲಿ ಕೋವಿಡ್‌ ಸೋಂಕು ಉಲ್ಬಣವಾಗುವ ಸಾಧ್ಯತೆ ಇದೆ. ಹೀಗಾಗಿ ಕೊರೋನಾ ಮೂರನೇ ಅಲೆಯ ಬಗ್ಗೆ ಈಗಲೇ ರಾಜ್ಯಕ್ಕೆ ಕೇಂದ್ರ ಎಚ್ಚರಿಕೆಯನ್ನ ನೀಡಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಪದೇ ಪದೆ ಎಚ್ಚರಿಕೆಯನ್ನ ರವಾನಿಸತ್ತಿದೆ. ಅಕ್ಟೋಬರ್‌ ಅಂತ್ಯದವರೆಗೂ ಕಠಿಣ ರೂಲ್ಸ್‌ಗಳನ್ನ ಜಾರಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. 

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!