ಕರ್ನಾಟಕಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌: ಬೇಕಾಬಿಟ್ಟಿ ತಿರುಗಾಡೋ ಹಾಗಿಲ್ಲ

ಕರ್ನಾಟಕಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌: ಬೇಕಾಬಿಟ್ಟಿ ತಿರುಗಾಡೋ ಹಾಗಿಲ್ಲ

Suvarna News   | Asianet News
Published : Sep 23, 2021, 10:05 AM ISTUpdated : Sep 23, 2021, 10:16 AM IST

*  ಅಕ್ಟೋಬರ್‌ ಅಂತ್ಯದವರೆಗೂ ಕಠಿಣ ರೂಲ್ಸ್‌ ಜಾರಿಗೆ ನಿರ್ದೇಶನ
*  ಮುಂದಿನ ತಿಂಗಳಲ್ಲಿ ಸಾಲು ಸಾಲು ಹಬ್ಬ
*  ಕೋವಿಡ್‌ ಸೋಂಕು ಉಲ್ಬಣವಾಗುವ ಸಾಧ್ಯತೆ 
 

ಬೆಂಗಳೂರು(ಸೆ.23): ರಾಜ್ಯಕ್ಕೆ ಅಕ್ಟೋಬರ್‌ ತಿಂಗಳೇ ಡೇಂಜರ್‌ ಅಂತ ಕೇಂದ್ರ ಸರ್ಕಾರ ಎಚ್ಚರಿಕೆಯನ್ನ ನೀಡಿದೆ. ಹೌದು, ಕೊರೋನಾ ಕಡಿಮೆಯಾಗಿದೆ ಅಂತ ಬೇಕಾಬಿಟ್ಟಿ ತಿರುಗಾಡಬೇಡಿ. ಮುಂದಿನ ತಿಂಗಳು ಸಾಲು ಸಾಲು ಹಬ್ಬಗಳು ಇರುವ ಹಿನ್ನೆಲೆಯಲ್ಲಿ ಕೋವಿಡ್‌ ಸೋಂಕು ಉಲ್ಬಣವಾಗುವ ಸಾಧ್ಯತೆ ಇದೆ. ಹೀಗಾಗಿ ಕೊರೋನಾ ಮೂರನೇ ಅಲೆಯ ಬಗ್ಗೆ ಈಗಲೇ ರಾಜ್ಯಕ್ಕೆ ಕೇಂದ್ರ ಎಚ್ಚರಿಕೆಯನ್ನ ನೀಡಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಪದೇ ಪದೆ ಎಚ್ಚರಿಕೆಯನ್ನ ರವಾನಿಸತ್ತಿದೆ. ಅಕ್ಟೋಬರ್‌ ಅಂತ್ಯದವರೆಗೂ ಕಠಿಣ ರೂಲ್ಸ್‌ಗಳನ್ನ ಜಾರಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. 

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!