ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಮುಂದಾದ ಕೇಂದ್ರ ಸಚಿವ  ರಾಜೀವ್ ಚಂದ್ರಶೇಖರ್

ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಮುಂದಾದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

Published : Aug 17, 2021, 05:24 PM IST

ಕೇಂದ್ರ ಐಟಿ-ಬಿಟಿ ಸಚಿವ ರಾಜೀವ್ ಚಂದ್ರಶೇಖರ್, ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ 2024ರೊಳಗೆ ಭಾರತ್ ನೆಟ್‌ ಯೋಜನೆ ಜಾರಿ ಮಾಡುವ ಬಗ್ಗೆ ತಿಳಿಸಿದ್ದಾರೆ.

ಶಿವಮೊಗ್ಗ, (ಆ.17): ಕಾಲೇಜುಗಳು ಆನ್‌ಲೈನ್‌ನಲ್ಲಿ ಪಾಠ ಶುರುಮಾಡಿವೆ. ಜತೆಗೆ ಸರಕಾರಿ ಶಾಲೆ ಕಾಲೇಜುಗಳೂ ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿವೆ. ಆದರೆ ನೆಟ್‌ವರ್ಕ್ ಸಮಸ್ಯೆ ವಿದ್ಯಾರ್ಥಿಗಳು ಹೈರಾಣಾಗುತ್ತಿದ್ದು, ಬೆಟ್ಟ-ಗುಡ್ಡ, ನದಿ ತಟಗಳಿಗೆ ಅಲೆಯುವಂತಾಗಿದೆ.

ಐಟಿ- ಬಿಟಿ ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ನನ್ನ ಮೊದಲ ಆದ್ಯತೆ: ರಾಜೀವ್ ಚಂದ್ರಶೇಖರ್

ಇದನ್ನ ಅರಿತ ಕೇಂದ್ರ ಐಟಿ-ಬಿಟಿ ಸಚಿವ ರಾಜೀವ್ ಚಂದ್ರಶೇಖರ್, ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ 2024ರೊಳಗೆ ಭಾರತ್ ನೆಟ್‌ ಯೋಜನೆ ಜಾರಿ ಮಾಡುವ ಬಗ್ಗೆ ತಿಳಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!