ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಮುಂದಾದ ಕೇಂದ್ರ ಸಚಿವ  ರಾಜೀವ್ ಚಂದ್ರಶೇಖರ್

ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಮುಂದಾದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

Published : Aug 17, 2021, 05:24 PM IST

ಕೇಂದ್ರ ಐಟಿ-ಬಿಟಿ ಸಚಿವ ರಾಜೀವ್ ಚಂದ್ರಶೇಖರ್, ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ 2024ರೊಳಗೆ ಭಾರತ್ ನೆಟ್‌ ಯೋಜನೆ ಜಾರಿ ಮಾಡುವ ಬಗ್ಗೆ ತಿಳಿಸಿದ್ದಾರೆ.

ಶಿವಮೊಗ್ಗ, (ಆ.17): ಕಾಲೇಜುಗಳು ಆನ್‌ಲೈನ್‌ನಲ್ಲಿ ಪಾಠ ಶುರುಮಾಡಿವೆ. ಜತೆಗೆ ಸರಕಾರಿ ಶಾಲೆ ಕಾಲೇಜುಗಳೂ ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿವೆ. ಆದರೆ ನೆಟ್‌ವರ್ಕ್ ಸಮಸ್ಯೆ ವಿದ್ಯಾರ್ಥಿಗಳು ಹೈರಾಣಾಗುತ್ತಿದ್ದು, ಬೆಟ್ಟ-ಗುಡ್ಡ, ನದಿ ತಟಗಳಿಗೆ ಅಲೆಯುವಂತಾಗಿದೆ.

ಐಟಿ- ಬಿಟಿ ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ನನ್ನ ಮೊದಲ ಆದ್ಯತೆ: ರಾಜೀವ್ ಚಂದ್ರಶೇಖರ್

ಇದನ್ನ ಅರಿತ ಕೇಂದ್ರ ಐಟಿ-ಬಿಟಿ ಸಚಿವ ರಾಜೀವ್ ಚಂದ್ರಶೇಖರ್, ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ 2024ರೊಳಗೆ ಭಾರತ್ ನೆಟ್‌ ಯೋಜನೆ ಜಾರಿ ಮಾಡುವ ಬಗ್ಗೆ ತಿಳಿಸಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್