ಕೋಡಿಹಳ್ಳಿ ಮಾತು ಕೇಳಿ ಕೆಟ್ಟರಾ ಸಾರಿಗೆ ನೌಕರರು..?

ಕೋಡಿಹಳ್ಳಿ ಮಾತು ಕೇಳಿ ಕೆಟ್ಟರಾ ಸಾರಿಗೆ ನೌಕರರು..?

Published : Apr 11, 2021, 09:33 AM ISTUpdated : Apr 11, 2021, 09:48 AM IST

ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ನೂರಾರು ನೌಕರರ ವಜಾ, ವರ್ಗಾವಣೆ ಜೊತೆ 52 ವರ್ಷ ಮೀರಿದ ನೌಕರರು ಏ. 12 ರೊಳಗೆ ದೇಹದಾರ್ಢ್ಯ ಪ್ರಮಾಣ ಪತ್ರ ಸಲ್ಲಿಸುವಂತೆ ಎಚ್ಚರಿಕೆ ನೀಡಿದೆ. 

ಬೆಂಗಳೂರು (ಏ. 11): ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ನೂರಾರು ನೌಕರರ ವಜಾ, ವರ್ಗಾವಣೆ ಜೊತೆ 52 ವರ್ಷ ಮೀರಿದ ನೌಕರರು ಏ. 12 ರೊಳಗೆ ದೇಹದಾರ್ಢ್ಯ ಪ್ರಮಾಣ ಪತ್ರ ಸಲ್ಲಿಸುವಂತೆ ಎಚ್ಚರಿಕೆ ನೀಡಿದೆ. ಮುಷ್ಕರದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. 

ಕೋಡಿಹಳ್ಳಿ, ಸಾರಿಗೆ ನೌಕರರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಅವರ ಮಾತನ್ನು ಕೇಳಿ ನೌಕರರು ಮುಷ್ಕರ ಮುಂದುವರೆಸಿ, ಈಗ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾದ್ರೆ ಕೋಡಿಹಳ್ಳಿ ಮಾಡಿದ ತಪ್ಪೇನು..? 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!