ಕೋಡಿಹಳ್ಳಿ ಮಾತು ಕೇಳಿ ಕೆಟ್ಟರಾ ಸಾರಿಗೆ ನೌಕರರು..?

ಕೋಡಿಹಳ್ಳಿ ಮಾತು ಕೇಳಿ ಕೆಟ್ಟರಾ ಸಾರಿಗೆ ನೌಕರರು..?

Published : Apr 11, 2021, 09:33 AM ISTUpdated : Apr 11, 2021, 09:48 AM IST

ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ನೂರಾರು ನೌಕರರ ವಜಾ, ವರ್ಗಾವಣೆ ಜೊತೆ 52 ವರ್ಷ ಮೀರಿದ ನೌಕರರು ಏ. 12 ರೊಳಗೆ ದೇಹದಾರ್ಢ್ಯ ಪ್ರಮಾಣ ಪತ್ರ ಸಲ್ಲಿಸುವಂತೆ ಎಚ್ಚರಿಕೆ ನೀಡಿದೆ. 

ಬೆಂಗಳೂರು (ಏ. 11): ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ನೂರಾರು ನೌಕರರ ವಜಾ, ವರ್ಗಾವಣೆ ಜೊತೆ 52 ವರ್ಷ ಮೀರಿದ ನೌಕರರು ಏ. 12 ರೊಳಗೆ ದೇಹದಾರ್ಢ್ಯ ಪ್ರಮಾಣ ಪತ್ರ ಸಲ್ಲಿಸುವಂತೆ ಎಚ್ಚರಿಕೆ ನೀಡಿದೆ. ಮುಷ್ಕರದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. 

ಕೋಡಿಹಳ್ಳಿ, ಸಾರಿಗೆ ನೌಕರರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಅವರ ಮಾತನ್ನು ಕೇಳಿ ನೌಕರರು ಮುಷ್ಕರ ಮುಂದುವರೆಸಿ, ಈಗ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾದ್ರೆ ಕೋಡಿಹಳ್ಳಿ ಮಾಡಿದ ತಪ್ಪೇನು..? 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!