ಕೋಡಿಹಳ್ಳಿ ಮಾತು ಕೇಳಿ ಕೆಟ್ಟರಾ ಸಾರಿಗೆ ನೌಕರರು..?

ಕೋಡಿಹಳ್ಳಿ ಮಾತು ಕೇಳಿ ಕೆಟ್ಟರಾ ಸಾರಿಗೆ ನೌಕರರು..?

Published : Apr 11, 2021, 09:33 AM ISTUpdated : Apr 11, 2021, 09:48 AM IST

ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ನೂರಾರು ನೌಕರರ ವಜಾ, ವರ್ಗಾವಣೆ ಜೊತೆ 52 ವರ್ಷ ಮೀರಿದ ನೌಕರರು ಏ. 12 ರೊಳಗೆ ದೇಹದಾರ್ಢ್ಯ ಪ್ರಮಾಣ ಪತ್ರ ಸಲ್ಲಿಸುವಂತೆ ಎಚ್ಚರಿಕೆ ನೀಡಿದೆ. 

ಬೆಂಗಳೂರು (ಏ. 11): ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ನೂರಾರು ನೌಕರರ ವಜಾ, ವರ್ಗಾವಣೆ ಜೊತೆ 52 ವರ್ಷ ಮೀರಿದ ನೌಕರರು ಏ. 12 ರೊಳಗೆ ದೇಹದಾರ್ಢ್ಯ ಪ್ರಮಾಣ ಪತ್ರ ಸಲ್ಲಿಸುವಂತೆ ಎಚ್ಚರಿಕೆ ನೀಡಿದೆ. ಮುಷ್ಕರದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. 

ಕೋಡಿಹಳ್ಳಿ, ಸಾರಿಗೆ ನೌಕರರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಅವರ ಮಾತನ್ನು ಕೇಳಿ ನೌಕರರು ಮುಷ್ಕರ ಮುಂದುವರೆಸಿ, ಈಗ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾದ್ರೆ ಕೋಡಿಹಳ್ಳಿ ಮಾಡಿದ ತಪ್ಪೇನು..? 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!