ಭದ್ರಾವತಿಯಲ್ಲಿ ತಲೆ ಎತ್ತಲಿದೆ RAF ಘಟಕ:  ದಿಲ್ಲಿಯಿಂದ ಬಂದು ಗುದ್ದಲಿ ಪೂಜೆ ನೆರವೇರಿಸಿದ ಶಾ

ಭದ್ರಾವತಿಯಲ್ಲಿ ತಲೆ ಎತ್ತಲಿದೆ RAF ಘಟಕ: ದಿಲ್ಲಿಯಿಂದ ಬಂದು ಗುದ್ದಲಿ ಪೂಜೆ ನೆರವೇರಿಸಿದ ಶಾ

Published : Jan 16, 2021, 06:22 PM IST

ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಅವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶನಿವಾರ ಬೆಂಗಳೂರಿಗೆ ಆಗಮಿಸಿದರು.

ಶಿವಮೊಗ್ಗ, (ಜ.16): ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಅವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶನಿವಾರ ಬೆಂಗಳೂರಿಗೆ ಆಗಮಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವಾಗತ: ವಿಶೇಷ ಉಡುಗೊರೆ ಕೊಟ್ಟ ಸಿಟಿ ರವಿ
 
ಇಂದು (ಶನಿವಾರ) ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಂಪು ಗುಲಾಬಿ ನೀಡಿ ಆತ್ಮೀಯವಾಗಿ ಬರಮಾಡಕೊಂಡರು. ಬಳಿಕ ಇಬ್ಬರೂ ಒಂದೇ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬುಳ್ಳಾಪುರಕ್ಕೆ ತೆರಳಿದರು. ಅಲ್ಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!