ಸಿಎಂ ಮನೆಯಲ್ಲಿ ಇಂದು ಅಮಿತ್ ಶಾ ಔತಣ ರಾಜಕೀಯ, ತೀವ್ರ ಕುತೂಹಲ

ಸಿಎಂ ಮನೆಯಲ್ಲಿ ಇಂದು ಅಮಿತ್ ಶಾ ಔತಣ ರಾಜಕೀಯ, ತೀವ್ರ ಕುತೂಹಲ

Published : May 03, 2022, 10:30 AM ISTUpdated : May 03, 2022, 10:32 AM IST

ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.
 

ಬೆಂಗಳೂರು (ಮೇ. 03): ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.

 ಅಮಿತ್‌ ಶಾ ಅವರ ಗೌರವಾರ್ಥ ಆಯೋಜಿಸಿರುವ ಭೋಜನ ಕೂಟದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಸಚಿವರು, ಪಕ್ಷದ ಸಂಸದರು, ಶಾಸಕರು ಹಾಗೂ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ನಾಯಕತ್ವ, ಸಂಪುಟ ಕಸರತ್ತು, ಮುಂಬರುವ ರಾಜ್ಯಸಭಾ ಮತ್ತು ವಿಧಾನಪರಿಷತ್‌ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಈ ಭೋಜನ ಕೂಟ ಹಾಗೂ ಅದರ ಬೆನ್ನಲ್ಲೇ ನಡೆಯುವ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ, ರಾಜ್ಯ ಪದಾಧಿಕಾರಿಗಳ ಸಭೆಯ ಬಳಿಕ ಸ್ಪಷ್ಟಚಿತ್ರಣ ಹೊರಬೀಳಬಹುದು. ಮುಂಬರುವ ಚುನಾವಣೆ ದೃಷ್ಟಿಯಿಂದ ಸರ್ಕಾರ ಮತ್ತು ಪಕ್ಷದ ಸಂಘಟನೆ ಹೇಗಿರಬೇಕು ಎಂಬುದರ ಬಗ್ಗೆಯೂ ಅವರು ದಿಕ್ಸೂಚಿ ತೋರಬಹುದು. ಜತೆಗೆ ಹಲವು ಅನುಮಾನಗಳಿಗೆ ತೆರೆ ಎಳೆಯುವ ನಿರೀಕ್ಷೆಯಿದೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more