ಸಿಎಂ ಮನೆಯಲ್ಲಿ ಇಂದು ಅಮಿತ್ ಶಾ ಔತಣ ರಾಜಕೀಯ, ತೀವ್ರ ಕುತೂಹಲ

ಸಿಎಂ ಮನೆಯಲ್ಲಿ ಇಂದು ಅಮಿತ್ ಶಾ ಔತಣ ರಾಜಕೀಯ, ತೀವ್ರ ಕುತೂಹಲ

Published : May 03, 2022, 10:30 AM ISTUpdated : May 03, 2022, 10:32 AM IST

ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.
 

ಬೆಂಗಳೂರು (ಮೇ. 03): ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.

 ಅಮಿತ್‌ ಶಾ ಅವರ ಗೌರವಾರ್ಥ ಆಯೋಜಿಸಿರುವ ಭೋಜನ ಕೂಟದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಸಚಿವರು, ಪಕ್ಷದ ಸಂಸದರು, ಶಾಸಕರು ಹಾಗೂ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ನಾಯಕತ್ವ, ಸಂಪುಟ ಕಸರತ್ತು, ಮುಂಬರುವ ರಾಜ್ಯಸಭಾ ಮತ್ತು ವಿಧಾನಪರಿಷತ್‌ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಈ ಭೋಜನ ಕೂಟ ಹಾಗೂ ಅದರ ಬೆನ್ನಲ್ಲೇ ನಡೆಯುವ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ, ರಾಜ್ಯ ಪದಾಧಿಕಾರಿಗಳ ಸಭೆಯ ಬಳಿಕ ಸ್ಪಷ್ಟಚಿತ್ರಣ ಹೊರಬೀಳಬಹುದು. ಮುಂಬರುವ ಚುನಾವಣೆ ದೃಷ್ಟಿಯಿಂದ ಸರ್ಕಾರ ಮತ್ತು ಪಕ್ಷದ ಸಂಘಟನೆ ಹೇಗಿರಬೇಕು ಎಂಬುದರ ಬಗ್ಗೆಯೂ ಅವರು ದಿಕ್ಸೂಚಿ ತೋರಬಹುದು. ಜತೆಗೆ ಹಲವು ಅನುಮಾನಗಳಿಗೆ ತೆರೆ ಎಳೆಯುವ ನಿರೀಕ್ಷೆಯಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more