ಸಿಎಂ ಮನೆಯಲ್ಲಿ ಇಂದು ಅಮಿತ್ ಶಾ ಔತಣ ರಾಜಕೀಯ, ತೀವ್ರ ಕುತೂಹಲ

ಸಿಎಂ ಮನೆಯಲ್ಲಿ ಇಂದು ಅಮಿತ್ ಶಾ ಔತಣ ರಾಜಕೀಯ, ತೀವ್ರ ಕುತೂಹಲ

Published : May 03, 2022, 10:30 AM ISTUpdated : May 03, 2022, 10:32 AM IST

ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.
 

ಬೆಂಗಳೂರು (ಮೇ. 03): ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.

 ಅಮಿತ್‌ ಶಾ ಅವರ ಗೌರವಾರ್ಥ ಆಯೋಜಿಸಿರುವ ಭೋಜನ ಕೂಟದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಸಚಿವರು, ಪಕ್ಷದ ಸಂಸದರು, ಶಾಸಕರು ಹಾಗೂ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ನಾಯಕತ್ವ, ಸಂಪುಟ ಕಸರತ್ತು, ಮುಂಬರುವ ರಾಜ್ಯಸಭಾ ಮತ್ತು ವಿಧಾನಪರಿಷತ್‌ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಈ ಭೋಜನ ಕೂಟ ಹಾಗೂ ಅದರ ಬೆನ್ನಲ್ಲೇ ನಡೆಯುವ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ, ರಾಜ್ಯ ಪದಾಧಿಕಾರಿಗಳ ಸಭೆಯ ಬಳಿಕ ಸ್ಪಷ್ಟಚಿತ್ರಣ ಹೊರಬೀಳಬಹುದು. ಮುಂಬರುವ ಚುನಾವಣೆ ದೃಷ್ಟಿಯಿಂದ ಸರ್ಕಾರ ಮತ್ತು ಪಕ್ಷದ ಸಂಘಟನೆ ಹೇಗಿರಬೇಕು ಎಂಬುದರ ಬಗ್ಗೆಯೂ ಅವರು ದಿಕ್ಸೂಚಿ ತೋರಬಹುದು. ಜತೆಗೆ ಹಲವು ಅನುಮಾನಗಳಿಗೆ ತೆರೆ ಎಳೆಯುವ ನಿರೀಕ್ಷೆಯಿದೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more