ಸಿಎಂ ಮನೆಯಲ್ಲಿ ಇಂದು ಅಮಿತ್ ಶಾ ಔತಣ ರಾಜಕೀಯ, ತೀವ್ರ ಕುತೂಹಲ

ಸಿಎಂ ಮನೆಯಲ್ಲಿ ಇಂದು ಅಮಿತ್ ಶಾ ಔತಣ ರಾಜಕೀಯ, ತೀವ್ರ ಕುತೂಹಲ

Published : May 03, 2022, 10:30 AM ISTUpdated : May 03, 2022, 10:32 AM IST

ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.
 

ಬೆಂಗಳೂರು (ಮೇ. 03): ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.

 ಅಮಿತ್‌ ಶಾ ಅವರ ಗೌರವಾರ್ಥ ಆಯೋಜಿಸಿರುವ ಭೋಜನ ಕೂಟದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಸಚಿವರು, ಪಕ್ಷದ ಸಂಸದರು, ಶಾಸಕರು ಹಾಗೂ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ನಾಯಕತ್ವ, ಸಂಪುಟ ಕಸರತ್ತು, ಮುಂಬರುವ ರಾಜ್ಯಸಭಾ ಮತ್ತು ವಿಧಾನಪರಿಷತ್‌ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಈ ಭೋಜನ ಕೂಟ ಹಾಗೂ ಅದರ ಬೆನ್ನಲ್ಲೇ ನಡೆಯುವ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ, ರಾಜ್ಯ ಪದಾಧಿಕಾರಿಗಳ ಸಭೆಯ ಬಳಿಕ ಸ್ಪಷ್ಟಚಿತ್ರಣ ಹೊರಬೀಳಬಹುದು. ಮುಂಬರುವ ಚುನಾವಣೆ ದೃಷ್ಟಿಯಿಂದ ಸರ್ಕಾರ ಮತ್ತು ಪಕ್ಷದ ಸಂಘಟನೆ ಹೇಗಿರಬೇಕು ಎಂಬುದರ ಬಗ್ಗೆಯೂ ಅವರು ದಿಕ್ಸೂಚಿ ತೋರಬಹುದು. ಜತೆಗೆ ಹಲವು ಅನುಮಾನಗಳಿಗೆ ತೆರೆ ಎಳೆಯುವ ನಿರೀಕ್ಷೆಯಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more