ದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ ಸದಾನಂದ ಗೌಡರು ಕ್ವಾರಂಟೈನ್ ಆಗ್ತಾರಾ?

ದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ ಸದಾನಂದ ಗೌಡರು ಕ್ವಾರಂಟೈನ್ ಆಗ್ತಾರಾ?

Suvarna News   | Asianet News
Published : May 25, 2020, 01:26 PM ISTUpdated : May 25, 2020, 01:35 PM IST

ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ| ಎರಡು ತಿಂಗಳ ಬಳಿಕ ಬೆಂಗಳೂರಿಗೆ ಬಂದ ಡಿ. ವಿ. ಸದಾನಂದಗೌಡ| ಹೊಂ ಕ್ವಾರಂಟೈನ್‌ ಆಗುವ ಮೂಲಕ ಇತರರಿಗೆ ಮಾದರಿಯಾದ ಕೇಂದ್ರ ಸಚಿವ| 

ಬೆಂಗಳೂರು(ಮೇ.25): ದೆಹಲಿಯಿಂದ ಬೆಂಗಳೂರಿಗೆ ಬಂದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ದಿನ  7 ಹೋಂ ಕ್ವಾರಂಟೈನ್‌ ಆಗಲು ನಿರ್ಧರಿಸಿದ್ದಾರೆ. ಸುಮಾರು ಎರಡು ತಿಂಗಳ ಬಳಿಕ ಸದಾನಂದಗೌಡ ಅವರು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. ಇಂದು ಬೆಳಿಗ್ಗೆ(ಸೋಮವಾರ) ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. 

ಧಾರವಾಡಕ್ಕೆ ಹೊರ ರಾಜ್ಯ ಪ್ರಯಾಣಿಕರ ಟೆನ್ಷನ್..!

ಸರ್ಕಾರಿ ನೌಕರರು, ಸಚಿವರು ಸೇರಿದಂತೆ ಅಗತ್ಯ ಸೇವೆಗಳಲ್ಲಿ ತೊಡಗಿಸಿಕೊಂಡಂತವರಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ಇದೆ. ಆದರೆ, ಸಚಿವ ಸದಾನಂದಗೌಡ ಅವರು ಈ ವಿನಾಯಿತಿಯನ್ನ ಬಳಸಿಕೊಳ್ಳದೆ ಹೊಂ ಕ್ವಾರಂಟೈನ್‌ ಆಗುವ ಮೂಲಕ ಮಾದರಿಯಾಗಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!