ದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ ಸದಾನಂದ ಗೌಡರು ಕ್ವಾರಂಟೈನ್ ಆಗ್ತಾರಾ?

ದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ ಸದಾನಂದ ಗೌಡರು ಕ್ವಾರಂಟೈನ್ ಆಗ್ತಾರಾ?

Suvarna News   | Asianet News
Published : May 25, 2020, 01:26 PM ISTUpdated : May 25, 2020, 01:35 PM IST

ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ| ಎರಡು ತಿಂಗಳ ಬಳಿಕ ಬೆಂಗಳೂರಿಗೆ ಬಂದ ಡಿ. ವಿ. ಸದಾನಂದಗೌಡ| ಹೊಂ ಕ್ವಾರಂಟೈನ್‌ ಆಗುವ ಮೂಲಕ ಇತರರಿಗೆ ಮಾದರಿಯಾದ ಕೇಂದ್ರ ಸಚಿವ| 

ಬೆಂಗಳೂರು(ಮೇ.25): ದೆಹಲಿಯಿಂದ ಬೆಂಗಳೂರಿಗೆ ಬಂದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ದಿನ  7 ಹೋಂ ಕ್ವಾರಂಟೈನ್‌ ಆಗಲು ನಿರ್ಧರಿಸಿದ್ದಾರೆ. ಸುಮಾರು ಎರಡು ತಿಂಗಳ ಬಳಿಕ ಸದಾನಂದಗೌಡ ಅವರು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. ಇಂದು ಬೆಳಿಗ್ಗೆ(ಸೋಮವಾರ) ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. 

ಧಾರವಾಡಕ್ಕೆ ಹೊರ ರಾಜ್ಯ ಪ್ರಯಾಣಿಕರ ಟೆನ್ಷನ್..!

ಸರ್ಕಾರಿ ನೌಕರರು, ಸಚಿವರು ಸೇರಿದಂತೆ ಅಗತ್ಯ ಸೇವೆಗಳಲ್ಲಿ ತೊಡಗಿಸಿಕೊಂಡಂತವರಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ಇದೆ. ಆದರೆ, ಸಚಿವ ಸದಾನಂದಗೌಡ ಅವರು ಈ ವಿನಾಯಿತಿಯನ್ನ ಬಳಸಿಕೊಳ್ಳದೆ ಹೊಂ ಕ್ವಾರಂಟೈನ್‌ ಆಗುವ ಮೂಲಕ ಮಾದರಿಯಾಗಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!