ನವೀನ್ ಪಾರ್ಥೀವ ಶರೀರವನ್ನು ತರುವ ಕೆಲಸ ನಡೆಯುತ್ತಿದೆ; ಪ್ರಹ್ಲಾದ್ ಜೋಶಿ

ನವೀನ್ ಪಾರ್ಥೀವ ಶರೀರವನ್ನು ತರುವ ಕೆಲಸ ನಡೆಯುತ್ತಿದೆ; ಪ್ರಹ್ಲಾದ್ ಜೋಶಿ

Suvarna News   | Asianet News
Published : Mar 02, 2022, 04:21 PM ISTUpdated : Mar 02, 2022, 04:26 PM IST

'ನವೀನ್ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನವೀನ್ ಮೃತದೇಹ ತರುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸಚಿವ ಜೈಶಂಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀವು ಧೈರ್ಯವಾಗಿರಿ' ಎಂದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ. 

ನವದೆಹಲಿ (ಮಾ. 02):  ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ. ಇವರು ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಸಾವಿಗೀಡಾದ ಮೊದಲ ಭಾರತೀಯ.

'ನವೀನ್ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನವೀನ್ ಮೃತದೇಹ ತರುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸಚಿವ ಜೈಶಂಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀವು ಧೈರ್ಯವಾಗಿರಿ' ಎಂದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more