ಶಿವಮೊಗ್ಗದಲ್ಲಿ ಸಚಿವ ರಾಜೀವ್ ಚಂದ್ರಶೇಖರ್ ಜನಾಶೀರ್ವಾದ ಯಾತ್ರೆ

Aug 17, 2021, 10:52 AM IST

ಬೆಂಗಳೂರು (ಆ. 17): ಕರ್ನಾಟಕದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆಗಸ್ಟ್ 16 ರಿಂದ ಆರಂಗೊಂಡಿದ್ದು 19 ರವರೆಗೆ ಯಾತ್ರೆ ನಡೆಯಲಿದೆ. ಇಂದು ಮೈಸೂರಿನಲ್ಲಿ ಶೋಭಾ ಕರಂದ್ಲಾಜೆ, ಶಿವಮೊಗ್ಗದಲ್ಲಿ ರಾಜೀವ್ ಚಂದ್ರಶೇಖರ್ ಬೆಕ್ಕಿನ ಕಲ್ಮಠ ಹಾಗೂ ಕೋಟೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ರಸಗೊಬ್ಬರ ವ್ಯಾಪಾರಸ್ಥರ ಜೊತೆ ಸಭೆ ನಡೆಸಲಿದ್ದಾರೆ. ನಾಳೆ ರಾಜೀವ್ ಚಂದ್ರಶೇಖರ್ ದಕ್ಷಿಣ ಕನ್ನಡಕ್ಕೆ ಭೇಟಿ ನೀಡಲಿದ್ದಾರೆ. 

ಧಾರವಾಡ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ; ಅರವಿಂದ್ ಬೆಲ್ಲದ್ ಫುಲ್ ಸಕ್ರಿಯ!