ಗ್ರೀವಿಯನ್ಸ್ ಪೋರ್ಟಲ್ ಉದ್ಘಾಟಿಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್!

ಗ್ರೀವಿಯನ್ಸ್ ಪೋರ್ಟಲ್ ಉದ್ಘಾಟಿಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್!

Published : Apr 11, 2022, 06:52 PM ISTUpdated : Apr 11, 2022, 06:54 PM IST

ರಾಜೀವ್ ಚಂದ್ರಶೇಖರ್ ಅವರಿಂದ ಗ್ರೀವಿಯನ್ಸ್ ಪೋರ್ಟಲ್ ಉದ್ಘಾಟನೆ

ನ್ಯಾಯವಿತರಣೆಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಕ್ರಮ

ಕೇಂದ್ರ ಐಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್
 

ಬೆಂಗಳೂರು (ಏ.11): ನ್ಯಾಯ ವಿತರಣೆಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಕ್ರಮ ಸೋಮವಾರ ಹೈಕೋರ್ಟ್ ನಲ್ಲಿ (High Court) ನಡೆಯಿತು. ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರೀವಿಯನ್ಸ್ ಪೋರ್ಟಲ್ (Grievance Portal)ಅನ್ನು ಉದ್ಘಾಟನೆ ಮಾಡಿದರು.

ಇದೇ ಮೊದಲ ಬಾರಿಗೆ ನಾನು ಹೈಕೋರ್ಟ್ ನಲ್ಲಿ ಮಾತನಾಡುತ್ತಿದ್ದೇನೆ. ಕೋವಿಡ್ ಸಮಯದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗಿದೆ. ಕಳೆದ ಆರು ವರ್ಷಗಳಲ್ಲಿ ತಂತ್ರಜ್ಞಾನದಲ್ಲಿ ಅಗಾಧ ಬೆಳವಣಿಗೆಯಾಗಿದೆ.  ತಂತ್ರಜ್ಞಾನದಿಂದ ಭ್ರಷ್ಟಾಚಾರ ಕಡಿಮೆಯಾಗಿದೆ. ಹಲವು ಯೋಜನೆಗಳಲ್ಲಿ ಯಾವುದೇ ಲೀಕೇಜ್ ಅಥವಾ ಭ್ರಷ್ಟಾಚಾರವಿಲ್ಲದೆ ಸಾಮಾನ್ಯ ಜನರಿಗೆ ಸೌಲಭ್ಯ ದೊರೆಯುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ನೀತಿಯಿಂದ ಸ್ಟಾರ್ಟಪ್‌ ಹೆಚ್ಚಳ: ರಾಜೀವ್‌ ಚಂದ್ರಶೇಖರ್‌

ಕಾರ್ಯಕ್ರಮದಲ್ಲಿ ಕಾನೂನು ಸಚಿವ ಮಾಧುಸ್ವಾಮಿ, ನ್ಯಾಯಮೂರ್ತಿ ಅಲೋಕ್ ಅರಾದೆ, ಅಟಾರ್ನಿ ಜನರಲ್ ಪ್ರಭುಲಿಂಗ ನಾವದಗಿ, ವಕೀಲ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ ಭಾಗಿಯಾಗಿದ್ದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more