ಗ್ರೀವಿಯನ್ಸ್ ಪೋರ್ಟಲ್ ಉದ್ಘಾಟಿಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್!

ಗ್ರೀವಿಯನ್ಸ್ ಪೋರ್ಟಲ್ ಉದ್ಘಾಟಿಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್!

Published : Apr 11, 2022, 06:52 PM ISTUpdated : Apr 11, 2022, 06:54 PM IST

ರಾಜೀವ್ ಚಂದ್ರಶೇಖರ್ ಅವರಿಂದ ಗ್ರೀವಿಯನ್ಸ್ ಪೋರ್ಟಲ್ ಉದ್ಘಾಟನೆ

ನ್ಯಾಯವಿತರಣೆಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಕ್ರಮ

ಕೇಂದ್ರ ಐಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್
 

ಬೆಂಗಳೂರು (ಏ.11): ನ್ಯಾಯ ವಿತರಣೆಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಕ್ರಮ ಸೋಮವಾರ ಹೈಕೋರ್ಟ್ ನಲ್ಲಿ (High Court) ನಡೆಯಿತು. ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರೀವಿಯನ್ಸ್ ಪೋರ್ಟಲ್ (Grievance Portal)ಅನ್ನು ಉದ್ಘಾಟನೆ ಮಾಡಿದರು.

ಇದೇ ಮೊದಲ ಬಾರಿಗೆ ನಾನು ಹೈಕೋರ್ಟ್ ನಲ್ಲಿ ಮಾತನಾಡುತ್ತಿದ್ದೇನೆ. ಕೋವಿಡ್ ಸಮಯದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗಿದೆ. ಕಳೆದ ಆರು ವರ್ಷಗಳಲ್ಲಿ ತಂತ್ರಜ್ಞಾನದಲ್ಲಿ ಅಗಾಧ ಬೆಳವಣಿಗೆಯಾಗಿದೆ.  ತಂತ್ರಜ್ಞಾನದಿಂದ ಭ್ರಷ್ಟಾಚಾರ ಕಡಿಮೆಯಾಗಿದೆ. ಹಲವು ಯೋಜನೆಗಳಲ್ಲಿ ಯಾವುದೇ ಲೀಕೇಜ್ ಅಥವಾ ಭ್ರಷ್ಟಾಚಾರವಿಲ್ಲದೆ ಸಾಮಾನ್ಯ ಜನರಿಗೆ ಸೌಲಭ್ಯ ದೊರೆಯುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ನೀತಿಯಿಂದ ಸ್ಟಾರ್ಟಪ್‌ ಹೆಚ್ಚಳ: ರಾಜೀವ್‌ ಚಂದ್ರಶೇಖರ್‌

ಕಾರ್ಯಕ್ರಮದಲ್ಲಿ ಕಾನೂನು ಸಚಿವ ಮಾಧುಸ್ವಾಮಿ, ನ್ಯಾಯಮೂರ್ತಿ ಅಲೋಕ್ ಅರಾದೆ, ಅಟಾರ್ನಿ ಜನರಲ್ ಪ್ರಭುಲಿಂಗ ನಾವದಗಿ, ವಕೀಲ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ ಭಾಗಿಯಾಗಿದ್ದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more