ಸೂಪರ್ ಸ್ಪ್ರೆಡರ್ಸ್ ಆಯ್ತು ಈಗ ಯೂನಿಕ್ ಸ್ಪ್ರೆಡರ್ಸ್ ಸರದಿ..!

ಸೂಪರ್ ಸ್ಪ್ರೆಡರ್ಸ್ ಆಯ್ತು ಈಗ ಯೂನಿಕ್ ಸ್ಪ್ರೆಡರ್ಸ್ ಸರದಿ..!

Suvarna News   | Asianet News
Published : May 23, 2020, 12:10 PM IST

ಕರ್ನಾಟಕದ ಪಾಲಿಗೆ ಕಂಟಕವಾಗುತ್ತಿದ್ದಾರಾ ಯೂನಿಕ್ ಸ್ಪ್ರೆಡರ್ಸ್ ಎನ್ನುವ ಅನುಮಾನ ಶುರುವಾಗಿದೆ. ಹಲವು ಪ್ರಕರಣಗಳಿಗೆ ಇವರೇ ವೈರಸ್ ಸಂತಾನರು ಎನಿಸಿದ್ದಾರೆ. ಕೊರೋನಾ ಸಮುದಾಯದ ಹಂತಕ್ಕೆ ಹೋಗಲು ಇವರೇ ಕಾರಣ ಆಗ್ತಾರಾ ಎನ್ನುವ ಭೀತಿ ಶುರುವಾಗಿದೆ.

ಬೆಂಗಳೂರು(ಮೇ.23): ರಾಜ್ಯಾದ್ಯಂತ ರಣಕೇಕೆ ಹಾಕುತ್ತಿದೆ ಕಿಲ್ಲರ್ ಕೊರೋನಾ. ರಾಜ್ಯದಲ್ಲಿ ಸೂಪರ್ ಸ್ಪ್ರೆಡರ್ಸ್ ಆಯ್ತು, ಇದೀಗ ಯೂನಿಕ್ ಸ್ಪ್ರೆಡರ್ಸ್ ಕಾಟ ಶುರುವಾಗಿದೆ. ಈ ಕುರಿತಾಗಿ ಬೆಚ್ಚಿಬೀಳಿಸುವಂತಹ ಅಂಕಿ-ಅಂಶಗಳು ಸುವರ್ಣ ನ್ಯೂಸ್ ಬಳಿ ಇವೆ.

ಕರ್ನಾಟಕದ ಪಾಲಿಗೆ ಕಂಟಕವಾಗುತ್ತಿದ್ದಾರಾ ಯೂನಿಕ್ ಸ್ಪ್ರೆಡರ್ಸ್ ಎನ್ನುವ ಅನುಮಾನ ಶುರುವಾಗಿದೆ. ಹಲವು ಪ್ರಕರಣಗಳಿಗೆ ಇವರೇ ವೈರಸ್ ಸಂತಾನರು ಎನಿಸಿದ್ದಾರೆ. ಕೊರೋನಾ ಸಮುದಾಯದ ಹಂತಕ್ಕೆ ಹೋಗಲು ಇವರೇ ಕಾರಣ ಆಗ್ತಾರಾ ಎನ್ನುವ ಭೀತಿ ಶುರುವಾಗಿದೆ.

ಯೂನಿಕ್ ಸ್ಪ್ರೆಡರ್ಸ್‌ನ ಕಟ್ಟಿ ಹಾಕದಿದ್ರೆ ರಾಜ್ಯಕ್ಕೆ ಗಂಡಾಂತರವಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!