ಸೂಪರ್ ಸ್ಪ್ರೆಡರ್ಸ್ ಆಯ್ತು ಈಗ ಯೂನಿಕ್ ಸ್ಪ್ರೆಡರ್ಸ್ ಸರದಿ..!

ಸೂಪರ್ ಸ್ಪ್ರೆಡರ್ಸ್ ಆಯ್ತು ಈಗ ಯೂನಿಕ್ ಸ್ಪ್ರೆಡರ್ಸ್ ಸರದಿ..!

Suvarna News   | Asianet News
Published : May 23, 2020, 12:10 PM IST

ಕರ್ನಾಟಕದ ಪಾಲಿಗೆ ಕಂಟಕವಾಗುತ್ತಿದ್ದಾರಾ ಯೂನಿಕ್ ಸ್ಪ್ರೆಡರ್ಸ್ ಎನ್ನುವ ಅನುಮಾನ ಶುರುವಾಗಿದೆ. ಹಲವು ಪ್ರಕರಣಗಳಿಗೆ ಇವರೇ ವೈರಸ್ ಸಂತಾನರು ಎನಿಸಿದ್ದಾರೆ. ಕೊರೋನಾ ಸಮುದಾಯದ ಹಂತಕ್ಕೆ ಹೋಗಲು ಇವರೇ ಕಾರಣ ಆಗ್ತಾರಾ ಎನ್ನುವ ಭೀತಿ ಶುರುವಾಗಿದೆ.

ಬೆಂಗಳೂರು(ಮೇ.23): ರಾಜ್ಯಾದ್ಯಂತ ರಣಕೇಕೆ ಹಾಕುತ್ತಿದೆ ಕಿಲ್ಲರ್ ಕೊರೋನಾ. ರಾಜ್ಯದಲ್ಲಿ ಸೂಪರ್ ಸ್ಪ್ರೆಡರ್ಸ್ ಆಯ್ತು, ಇದೀಗ ಯೂನಿಕ್ ಸ್ಪ್ರೆಡರ್ಸ್ ಕಾಟ ಶುರುವಾಗಿದೆ. ಈ ಕುರಿತಾಗಿ ಬೆಚ್ಚಿಬೀಳಿಸುವಂತಹ ಅಂಕಿ-ಅಂಶಗಳು ಸುವರ್ಣ ನ್ಯೂಸ್ ಬಳಿ ಇವೆ.

ಕರ್ನಾಟಕದ ಪಾಲಿಗೆ ಕಂಟಕವಾಗುತ್ತಿದ್ದಾರಾ ಯೂನಿಕ್ ಸ್ಪ್ರೆಡರ್ಸ್ ಎನ್ನುವ ಅನುಮಾನ ಶುರುವಾಗಿದೆ. ಹಲವು ಪ್ರಕರಣಗಳಿಗೆ ಇವರೇ ವೈರಸ್ ಸಂತಾನರು ಎನಿಸಿದ್ದಾರೆ. ಕೊರೋನಾ ಸಮುದಾಯದ ಹಂತಕ್ಕೆ ಹೋಗಲು ಇವರೇ ಕಾರಣ ಆಗ್ತಾರಾ ಎನ್ನುವ ಭೀತಿ ಶುರುವಾಗಿದೆ.

ಯೂನಿಕ್ ಸ್ಪ್ರೆಡರ್ಸ್‌ನ ಕಟ್ಟಿ ಹಾಕದಿದ್ರೆ ರಾಜ್ಯಕ್ಕೆ ಗಂಡಾಂತರವಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ