ಸೂಪರ್ ಸ್ಪ್ರೆಡರ್ಸ್ ಆಯ್ತು ಈಗ ಯೂನಿಕ್ ಸ್ಪ್ರೆಡರ್ಸ್ ಸರದಿ..!

ಸೂಪರ್ ಸ್ಪ್ರೆಡರ್ಸ್ ಆಯ್ತು ಈಗ ಯೂನಿಕ್ ಸ್ಪ್ರೆಡರ್ಸ್ ಸರದಿ..!

Suvarna News   | Asianet News
Published : May 23, 2020, 12:10 PM IST

ಕರ್ನಾಟಕದ ಪಾಲಿಗೆ ಕಂಟಕವಾಗುತ್ತಿದ್ದಾರಾ ಯೂನಿಕ್ ಸ್ಪ್ರೆಡರ್ಸ್ ಎನ್ನುವ ಅನುಮಾನ ಶುರುವಾಗಿದೆ. ಹಲವು ಪ್ರಕರಣಗಳಿಗೆ ಇವರೇ ವೈರಸ್ ಸಂತಾನರು ಎನಿಸಿದ್ದಾರೆ. ಕೊರೋನಾ ಸಮುದಾಯದ ಹಂತಕ್ಕೆ ಹೋಗಲು ಇವರೇ ಕಾರಣ ಆಗ್ತಾರಾ ಎನ್ನುವ ಭೀತಿ ಶುರುವಾಗಿದೆ.

ಬೆಂಗಳೂರು(ಮೇ.23): ರಾಜ್ಯಾದ್ಯಂತ ರಣಕೇಕೆ ಹಾಕುತ್ತಿದೆ ಕಿಲ್ಲರ್ ಕೊರೋನಾ. ರಾಜ್ಯದಲ್ಲಿ ಸೂಪರ್ ಸ್ಪ್ರೆಡರ್ಸ್ ಆಯ್ತು, ಇದೀಗ ಯೂನಿಕ್ ಸ್ಪ್ರೆಡರ್ಸ್ ಕಾಟ ಶುರುವಾಗಿದೆ. ಈ ಕುರಿತಾಗಿ ಬೆಚ್ಚಿಬೀಳಿಸುವಂತಹ ಅಂಕಿ-ಅಂಶಗಳು ಸುವರ್ಣ ನ್ಯೂಸ್ ಬಳಿ ಇವೆ.

ಕರ್ನಾಟಕದ ಪಾಲಿಗೆ ಕಂಟಕವಾಗುತ್ತಿದ್ದಾರಾ ಯೂನಿಕ್ ಸ್ಪ್ರೆಡರ್ಸ್ ಎನ್ನುವ ಅನುಮಾನ ಶುರುವಾಗಿದೆ. ಹಲವು ಪ್ರಕರಣಗಳಿಗೆ ಇವರೇ ವೈರಸ್ ಸಂತಾನರು ಎನಿಸಿದ್ದಾರೆ. ಕೊರೋನಾ ಸಮುದಾಯದ ಹಂತಕ್ಕೆ ಹೋಗಲು ಇವರೇ ಕಾರಣ ಆಗ್ತಾರಾ ಎನ್ನುವ ಭೀತಿ ಶುರುವಾಗಿದೆ.

ಯೂನಿಕ್ ಸ್ಪ್ರೆಡರ್ಸ್‌ನ ಕಟ್ಟಿ ಹಾಕದಿದ್ರೆ ರಾಜ್ಯಕ್ಕೆ ಗಂಡಾಂತರವಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!